ರೈತರ ತಡೆಯುವಲ್ಲಿ ತಲ್ಲೀನರಾದ ಪೊಲೀಸರು, ಟ್ರ್ಯಾಕ್ಟರ್ ಬಂದದ್ದೂ ತಿಳಿಯಲಿಲ್ಲ: ದುರಂತ ಅಂತ್ಯ!

ರೈತರ ತಡೆಯುವಲ್ಲಿ ತಲ್ಲೀನರಾದ ಪೊಲೀಸರು, ಟ್ರ್ಯಾಕ್ಟರ್ ಬಂದದ್ದೂ ತಿಳಿಯಲಿಲ್ಲ: ದುರಂತ ಅಂತ್ಯ!

Published : Jan 27, 2021, 01:08 PM IST

ದೆಹಲಿಯ ಕೆಂಪುಕೋಟೆಯಲ್ಲಿ ಈ ಬಾರಿ ಅತ್ಯಂತ ಸರಳವಾಗಿ ಗಣರಾಜ್ಯೋತ್ಸವ ಆಚರಿಸಲಾಗಿತ್ತು. ಕೊರೋನಾ ಮಹಾಮಾರಿ ಒಂದೆಡೆಯಾದರೆ, ಇತ್ತ ರೈತರ ಪ್ರತಿಭಟನೆಯ ಕಿಚ್ಚು ಇದಕ್ಕೆ ಕಾರಣವಾಗಿತ್ತು. ಇನ್ನು ದೆಹಲಿ ಪೊಲೀಸರು ರೈತರಿಗೆ ಟ್ರಾಕ್ಟರ್ ಪರೇಡ್ ನಡೆಸುವ ಅವಕಾಶ ನೀಡಿದ್ದರಾದರೂ ಷರತ್ತುಗಳನ್ನು ವಿಧಿಸಿದ್ದರು. ಆದರೆ ರೈತರ ಆಕ್ರೋಶಕ್ಕೆ ಎಲ್ಲವೂ ತಲೆ ಕೆಳಗಾಗಿದೆ.

ಬೆಂಗಳೂರು(ಜ.27): ದೆಹಲಿಯ ಕೆಂಪುಕೋಟೆಯಲ್ಲಿ ಈ ಬಾರಿ ಅತ್ಯಂತ ಸರಳವಾಗಿ ಗಣರಾಜ್ಯೋತ್ಸವ ಆಚರಿಸಲಾಗಿತ್ತು. ಕೊರೋನಾ ಮಹಾಮಾರಿ ಒಂದೆಡೆಯಾದರೆ, ಇತ್ತ ರೈತರ ಪ್ರತಿಭಟನೆಯ ಕಿಚ್ಚು ಇದಕ್ಕೆ ಕಾರಣವಾಗಿತ್ತು. ಇನ್ನು ದೆಹಲಿ ಪೊಲೀಸರು ರೈತರಿಗೆ ಟ್ರಾಕ್ಟರ್ ಪರೇಡ್ ನಡೆಸುವ ಅವಕಾಶ ನೀಡಿದ್ದರಾದರೂ ಷರತ್ತುಗಳನ್ನು ವಿಧಿಸಿದ್ದರು. ಆದರೆ ರೈತರ ಆಕ್ರೋಶಕ್ಕೆ ಎಲ್ಲವೂ ತಲೆ ಕೆಳಗಾಗಿದೆ.

ಹೌದು ನಿನ್ನೆ ದೆಹಲಿಯ ಕೆಂಪುಕೋಟೆಯ ದೃಶ್ಯ ಇಡೀ ದೇಶದ ಜನರನ್ನು ಬೆಚ್ಚಿ ಬೀಳಿಸಿದೆ. ಒಂದೆಡೆ ಕೆಂಪುಕೋಟೆಯ ಮೇಲಿನ ರಾಷ್ಟ್ರಧ್ವಜ ಕಿತ್ತೆಸೆದು ಸಿಖ್ ಧ್ವಜಾರೋಹಣವಾಗಿದ್ದರೆ, ಮತ್ತೊಂದೆಡೆ ರೈತರ ಕೋಪಕ್ಕೆ ತತ್ತರಿಸಿದ ಪೊಲೀಸರು ಅವರಿಂದ ಬಚಾವಾಗಲು ಅಂಗಲಾಚಿದ್ದಾರೆ. ಸದ್ಯ ದಾಳಿ ವೇಳೆ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾದ ವಿಡಿಯೋಗಳು ವೈರಲ್ ಆಗಿವೆ.

ರೈತರ ಹಾಗೂ ಪೊಲೀಸರ ನಡುವಿನ ಈ ಸಂಘರ್ಷ ಹಲವಾರು ಸವಾಲುಗಳನ್ನು ಹುಟ್ಟಿ ಹಾಕಿದೆ. ಪೊಲೀಸರ ಮೇಲೆ ಇದೆಂಥಾ ದೌರ್ಜನ್ಯ. ನ್ಯಾಯಕ್ಕಾಗಿ ಇಂಥ ಹೋರಾಟ ನಡೆಸುವುದು ಅನ್ಯಾಯವಲ್ಲವೇ? ಎಂಬುವುದು ಹಲವರ ಪ್ರ

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!