ಬಾಂಗ್ಲಾದಲ್ಲಿ ಹಿಂದೂ ದೇಗುಲಗಳ ಮೇಲೆ ದಾಳಿ, 10 ಮಂದಿ ಬಂಧನ

ಬಾಂಗ್ಲಾದಲ್ಲಿ ಹಿಂದೂ ದೇಗುಲಗಳ ಮೇಲೆ ದಾಳಿ, 10 ಮಂದಿ ಬಂಧನ

Suvarna News   | Asianet News
Published : Aug 10, 2021, 09:34 AM IST

ಪಾಕಿಸ್ತಾನದ ಬೆನ್ನಲ್ಲೇ ಬಾಂಗ್ಲಾದೇಶದ ಕೊನ್ನಾ ಜಿಲ್ಲೆಯ ಶಿಯಾಲಿ ಗ್ರಾಮದಲ್ಲಿ ಹಿಂದೂ ದೇಗುಲಗಳ ಮೇಲೆ ದಾಳಿ ನಡೆಸಲಾಗಿದೆ. ಏಕಕಾಲಕ್ಕೆ ನಾಲ್ಕು ದೇಗುಲಗಳ ಮೇಲೆ ದಾಳಿ ಮಾಡಿ ದೇವರ ಮೂರ್ತಿಗಳನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. 

ಢಾಕಾ (ಆ. 10): ಪಾಕಿಸ್ತಾನದ ಬೆನ್ನಲ್ಲೇ ಬಾಂಗ್ಲಾದೇಶದ ಕೊನ್ನಾ ಜಿಲ್ಲೆಯ ಶಿಯಾಲಿ ಗ್ರಾಮದಲ್ಲಿ ಹಿಂದೂ ದೇಗುಲಗಳ ಮೇಲೆ ದಾಳಿ ನಡೆಸಲಾಗಿದೆ. ಏಕಕಾಲಕ್ಕೆ ನಾಲ್ಕು ದೇಗುಲಗಳ ಮೇಲೆ ದಾಳಿ ಮಾಡಿ ದೇವರ ಮೂರ್ತಿಗಳನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. ಹತ್ತು ಮಂದಿಯನ್ನು ಬಂಧಿಸಲಾಗಿದೆ. ಇನ್ನು ಪಾಕಿಸ್ತಾನದಲ್ಲಿ ಹಿಂದೂ ದೇಗುಲದಲ್ಲಿ ದಾಂಧಲೆ ಕೇಸ್‌ಗೆ ಸಂಬಂಧಿಸಿದಂತೆ 20 ಕ್ಕೂ ಹೆಚ್ಚು ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. 50 ಜನ ಕಿಡಿಗೇಡಿಗಳು ಗಣೇಶನ ಮೂರ್ತಿಯನ್ನು ಧ್ವಂಸಗೊಳಿಸಿದ್ದರು. 
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?