ನಮ್ಮ ಗ್ಯಾರಂಟಿ ಕಾರ್ಡ್‌ ನಮಗೆ ದೊಡ್ಡ ಯಶಸ್ಸನ್ನು ತಂದು ಕೊಟ್ಟಿದೆ: ಶಾಸಕ ಪ್ರದೀಪ್‌ ಈಶ್ವರ್‌

ನಮ್ಮ ಗ್ಯಾರಂಟಿ ಕಾರ್ಡ್‌ ನಮಗೆ ದೊಡ್ಡ ಯಶಸ್ಸನ್ನು ತಂದು ಕೊಟ್ಟಿದೆ: ಶಾಸಕ ಪ್ರದೀಪ್‌ ಈಶ್ವರ್‌

Published : Dec 03, 2023, 11:26 AM IST

ನಮ್ಮ ಗ್ಯಾರಂಟಿ ಕಾರ್ಡ್‌ ಈ ಯಶಸ್ಸನ್ನು ತಂದು ಕೊಟ್ಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿದ್ದರಿಂದ ಅದರ ಇಂಪ್ಯಾಕ್ಟ್‌ ತೆಲಂಗಾಣದಲ್ಲೂ ಆಗಿದೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌(MLA Pradeep Eshwar) ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ತೆಲಂಗಾಣದಲ್ಲಿ ಕಾಂಗ್ರೆಸ್‌(COngress) ಮುನ್ನಡೆಯಲ್ಲಿ ಇರುವ ಬಗ್ಗೆ ಮಾತನಾಡಿದ್ದಾರೆ. ತೆಲಂಗಾಣದ(Telangana) ಜನತೆ ಕೆಸಿಆರ್‌ ಅವರ ಆಡಳಿತ ವೈಖರಿಯಿಂದ ಬೇಸತ್ತು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ನಮ್ಮ ಗ್ಯಾರಂಟಿ ಕಾರ್ಡ್‌ ಈ ಯಶಸ್ಸನ್ನು ತಂದು ಕೊಟ್ಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿದ್ದರಿಂದ ಅದರ ಇಂಪ್ಯಾಕ್ಟ್‌ ತೆಲಂಗಾಣದಲ್ಲೂ ಆಗಿದೆ. ತೆಲಂಗಾಣ ಕಾಂಗ್ರೆಸ್‌ ನಾಯಕರಲ್ಲಿ ಒಗ್ಗಟ್ಟು ಇತ್ತು. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು, ಪ್ರಚಾರದವರೆಗೂ ನಮ್ಮ ತಂತ್ರಗಾರಿಕೆ ಚೆನ್ನಾಗಿತ್ತು. ಸಂಪೂರ್ಣ ಬಹುಮತದೊಂದಿಗೆ ನಾವು ತೆಲಂಗಾಣದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಬಗ್ಗೆ ನೀವು ಏನ್ ಹೇಳ್ತೀರಾ? ಆರ್‌. ಅಶೋಕ್‌ ಅಡ್ಜಸ್ಟ್ಮೆಂಟ್ ರಾಜಕಾರಣಿನಾ ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more