ನಮ್ಮ ಗ್ಯಾರಂಟಿ ಕಾರ್ಡ್‌ ನಮಗೆ ದೊಡ್ಡ ಯಶಸ್ಸನ್ನು ತಂದು ಕೊಟ್ಟಿದೆ: ಶಾಸಕ ಪ್ರದೀಪ್‌ ಈಶ್ವರ್‌

ನಮ್ಮ ಗ್ಯಾರಂಟಿ ಕಾರ್ಡ್‌ ನಮಗೆ ದೊಡ್ಡ ಯಶಸ್ಸನ್ನು ತಂದು ಕೊಟ್ಟಿದೆ: ಶಾಸಕ ಪ್ರದೀಪ್‌ ಈಶ್ವರ್‌

Published : Dec 03, 2023, 11:26 AM IST

ನಮ್ಮ ಗ್ಯಾರಂಟಿ ಕಾರ್ಡ್‌ ಈ ಯಶಸ್ಸನ್ನು ತಂದು ಕೊಟ್ಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿದ್ದರಿಂದ ಅದರ ಇಂಪ್ಯಾಕ್ಟ್‌ ತೆಲಂಗಾಣದಲ್ಲೂ ಆಗಿದೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌(MLA Pradeep Eshwar) ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ತೆಲಂಗಾಣದಲ್ಲಿ ಕಾಂಗ್ರೆಸ್‌(COngress) ಮುನ್ನಡೆಯಲ್ಲಿ ಇರುವ ಬಗ್ಗೆ ಮಾತನಾಡಿದ್ದಾರೆ. ತೆಲಂಗಾಣದ(Telangana) ಜನತೆ ಕೆಸಿಆರ್‌ ಅವರ ಆಡಳಿತ ವೈಖರಿಯಿಂದ ಬೇಸತ್ತು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ನಮ್ಮ ಗ್ಯಾರಂಟಿ ಕಾರ್ಡ್‌ ಈ ಯಶಸ್ಸನ್ನು ತಂದು ಕೊಟ್ಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿದ್ದರಿಂದ ಅದರ ಇಂಪ್ಯಾಕ್ಟ್‌ ತೆಲಂಗಾಣದಲ್ಲೂ ಆಗಿದೆ. ತೆಲಂಗಾಣ ಕಾಂಗ್ರೆಸ್‌ ನಾಯಕರಲ್ಲಿ ಒಗ್ಗಟ್ಟು ಇತ್ತು. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು, ಪ್ರಚಾರದವರೆಗೂ ನಮ್ಮ ತಂತ್ರಗಾರಿಕೆ ಚೆನ್ನಾಗಿತ್ತು. ಸಂಪೂರ್ಣ ಬಹುಮತದೊಂದಿಗೆ ನಾವು ತೆಲಂಗಾಣದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಬಗ್ಗೆ ನೀವು ಏನ್ ಹೇಳ್ತೀರಾ? ಆರ್‌. ಅಶೋಕ್‌ ಅಡ್ಜಸ್ಟ್ಮೆಂಟ್ ರಾಜಕಾರಣಿನಾ ?

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more