ನಮ್ಮ ಗ್ಯಾರಂಟಿ ಕಾರ್ಡ್‌ ನಮಗೆ ದೊಡ್ಡ ಯಶಸ್ಸನ್ನು ತಂದು ಕೊಟ್ಟಿದೆ: ಶಾಸಕ ಪ್ರದೀಪ್‌ ಈಶ್ವರ್‌

ನಮ್ಮ ಗ್ಯಾರಂಟಿ ಕಾರ್ಡ್‌ ನಮಗೆ ದೊಡ್ಡ ಯಶಸ್ಸನ್ನು ತಂದು ಕೊಟ್ಟಿದೆ: ಶಾಸಕ ಪ್ರದೀಪ್‌ ಈಶ್ವರ್‌

Published : Dec 03, 2023, 11:26 AM IST

ನಮ್ಮ ಗ್ಯಾರಂಟಿ ಕಾರ್ಡ್‌ ಈ ಯಶಸ್ಸನ್ನು ತಂದು ಕೊಟ್ಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿದ್ದರಿಂದ ಅದರ ಇಂಪ್ಯಾಕ್ಟ್‌ ತೆಲಂಗಾಣದಲ್ಲೂ ಆಗಿದೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌(MLA Pradeep Eshwar) ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ತೆಲಂಗಾಣದಲ್ಲಿ ಕಾಂಗ್ರೆಸ್‌(COngress) ಮುನ್ನಡೆಯಲ್ಲಿ ಇರುವ ಬಗ್ಗೆ ಮಾತನಾಡಿದ್ದಾರೆ. ತೆಲಂಗಾಣದ(Telangana) ಜನತೆ ಕೆಸಿಆರ್‌ ಅವರ ಆಡಳಿತ ವೈಖರಿಯಿಂದ ಬೇಸತ್ತು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ನಮ್ಮ ಗ್ಯಾರಂಟಿ ಕಾರ್ಡ್‌ ಈ ಯಶಸ್ಸನ್ನು ತಂದು ಕೊಟ್ಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿದ್ದರಿಂದ ಅದರ ಇಂಪ್ಯಾಕ್ಟ್‌ ತೆಲಂಗಾಣದಲ್ಲೂ ಆಗಿದೆ. ತೆಲಂಗಾಣ ಕಾಂಗ್ರೆಸ್‌ ನಾಯಕರಲ್ಲಿ ಒಗ್ಗಟ್ಟು ಇತ್ತು. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು, ಪ್ರಚಾರದವರೆಗೂ ನಮ್ಮ ತಂತ್ರಗಾರಿಕೆ ಚೆನ್ನಾಗಿತ್ತು. ಸಂಪೂರ್ಣ ಬಹುಮತದೊಂದಿಗೆ ನಾವು ತೆಲಂಗಾಣದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಬಗ್ಗೆ ನೀವು ಏನ್ ಹೇಳ್ತೀರಾ? ಆರ್‌. ಅಶೋಕ್‌ ಅಡ್ಜಸ್ಟ್ಮೆಂಟ್ ರಾಜಕಾರಣಿನಾ ?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more