ನಮ್ಮ ಗ್ಯಾರಂಟಿ ಕಾರ್ಡ್‌ ನಮಗೆ ದೊಡ್ಡ ಯಶಸ್ಸನ್ನು ತಂದು ಕೊಟ್ಟಿದೆ: ಶಾಸಕ ಪ್ರದೀಪ್‌ ಈಶ್ವರ್‌

ನಮ್ಮ ಗ್ಯಾರಂಟಿ ಕಾರ್ಡ್‌ ನಮಗೆ ದೊಡ್ಡ ಯಶಸ್ಸನ್ನು ತಂದು ಕೊಟ್ಟಿದೆ: ಶಾಸಕ ಪ್ರದೀಪ್‌ ಈಶ್ವರ್‌

Published : Dec 03, 2023, 11:26 AM IST

ನಮ್ಮ ಗ್ಯಾರಂಟಿ ಕಾರ್ಡ್‌ ಈ ಯಶಸ್ಸನ್ನು ತಂದು ಕೊಟ್ಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿದ್ದರಿಂದ ಅದರ ಇಂಪ್ಯಾಕ್ಟ್‌ ತೆಲಂಗಾಣದಲ್ಲೂ ಆಗಿದೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌(MLA Pradeep Eshwar) ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ತೆಲಂಗಾಣದಲ್ಲಿ ಕಾಂಗ್ರೆಸ್‌(COngress) ಮುನ್ನಡೆಯಲ್ಲಿ ಇರುವ ಬಗ್ಗೆ ಮಾತನಾಡಿದ್ದಾರೆ. ತೆಲಂಗಾಣದ(Telangana) ಜನತೆ ಕೆಸಿಆರ್‌ ಅವರ ಆಡಳಿತ ವೈಖರಿಯಿಂದ ಬೇಸತ್ತು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ನಮ್ಮ ಗ್ಯಾರಂಟಿ ಕಾರ್ಡ್‌ ಈ ಯಶಸ್ಸನ್ನು ತಂದು ಕೊಟ್ಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿದ್ದರಿಂದ ಅದರ ಇಂಪ್ಯಾಕ್ಟ್‌ ತೆಲಂಗಾಣದಲ್ಲೂ ಆಗಿದೆ. ತೆಲಂಗಾಣ ಕಾಂಗ್ರೆಸ್‌ ನಾಯಕರಲ್ಲಿ ಒಗ್ಗಟ್ಟು ಇತ್ತು. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು, ಪ್ರಚಾರದವರೆಗೂ ನಮ್ಮ ತಂತ್ರಗಾರಿಕೆ ಚೆನ್ನಾಗಿತ್ತು. ಸಂಪೂರ್ಣ ಬಹುಮತದೊಂದಿಗೆ ನಾವು ತೆಲಂಗಾಣದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಬಗ್ಗೆ ನೀವು ಏನ್ ಹೇಳ್ತೀರಾ? ಆರ್‌. ಅಶೋಕ್‌ ಅಡ್ಜಸ್ಟ್ಮೆಂಟ್ ರಾಜಕಾರಣಿನಾ ?

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more