ನಮ್ಮ ಗ್ಯಾರಂಟಿ ಕಾರ್ಡ್‌ ನಮಗೆ ದೊಡ್ಡ ಯಶಸ್ಸನ್ನು ತಂದು ಕೊಟ್ಟಿದೆ: ಶಾಸಕ ಪ್ರದೀಪ್‌ ಈಶ್ವರ್‌

ನಮ್ಮ ಗ್ಯಾರಂಟಿ ಕಾರ್ಡ್‌ ನಮಗೆ ದೊಡ್ಡ ಯಶಸ್ಸನ್ನು ತಂದು ಕೊಟ್ಟಿದೆ: ಶಾಸಕ ಪ್ರದೀಪ್‌ ಈಶ್ವರ್‌

Published : Dec 03, 2023, 11:26 AM IST

ನಮ್ಮ ಗ್ಯಾರಂಟಿ ಕಾರ್ಡ್‌ ಈ ಯಶಸ್ಸನ್ನು ತಂದು ಕೊಟ್ಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿದ್ದರಿಂದ ಅದರ ಇಂಪ್ಯಾಕ್ಟ್‌ ತೆಲಂಗಾಣದಲ್ಲೂ ಆಗಿದೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌(MLA Pradeep Eshwar) ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ತೆಲಂಗಾಣದಲ್ಲಿ ಕಾಂಗ್ರೆಸ್‌(COngress) ಮುನ್ನಡೆಯಲ್ಲಿ ಇರುವ ಬಗ್ಗೆ ಮಾತನಾಡಿದ್ದಾರೆ. ತೆಲಂಗಾಣದ(Telangana) ಜನತೆ ಕೆಸಿಆರ್‌ ಅವರ ಆಡಳಿತ ವೈಖರಿಯಿಂದ ಬೇಸತ್ತು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ನಮ್ಮ ಗ್ಯಾರಂಟಿ ಕಾರ್ಡ್‌ ಈ ಯಶಸ್ಸನ್ನು ತಂದು ಕೊಟ್ಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿದ್ದರಿಂದ ಅದರ ಇಂಪ್ಯಾಕ್ಟ್‌ ತೆಲಂಗಾಣದಲ್ಲೂ ಆಗಿದೆ. ತೆಲಂಗಾಣ ಕಾಂಗ್ರೆಸ್‌ ನಾಯಕರಲ್ಲಿ ಒಗ್ಗಟ್ಟು ಇತ್ತು. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು, ಪ್ರಚಾರದವರೆಗೂ ನಮ್ಮ ತಂತ್ರಗಾರಿಕೆ ಚೆನ್ನಾಗಿತ್ತು. ಸಂಪೂರ್ಣ ಬಹುಮತದೊಂದಿಗೆ ನಾವು ತೆಲಂಗಾಣದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಬಗ್ಗೆ ನೀವು ಏನ್ ಹೇಳ್ತೀರಾ? ಆರ್‌. ಅಶೋಕ್‌ ಅಡ್ಜಸ್ಟ್ಮೆಂಟ್ ರಾಜಕಾರಣಿನಾ ?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more