ಜನರ ಬೆಂಬಲದಿಂದ ಎಲ್ಲವೂ ಸಾಧ್ಯ: ಲಸಿಕೆ ವಿಚಾರದಲ್ಲಿ ಎಲ್ಲರ ಲೆಕ್ಕಾಚಾರ ಉಲ್ಟಾ ಮಾಡಿದ ಭಾರತ!

ಜನರ ಬೆಂಬಲದಿಂದ ಎಲ್ಲವೂ ಸಾಧ್ಯ: ಲಸಿಕೆ ವಿಚಾರದಲ್ಲಿ ಎಲ್ಲರ ಲೆಕ್ಕಾಚಾರ ಉಲ್ಟಾ ಮಾಡಿದ ಭಾರತ!

Published : Oct 22, 2021, 02:59 PM IST

ದೇಶದಲ್ಲಿ ನೂರು ಕೋಟಿ ಕೊರೋನಾ ಲಸಿಕಾಕರಣದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭಾರತೀಯರ ಒಗ್ಗಟ್ಟಿಗೆ ಭೇಷ್ ಎಂದಿದ್ದಾರೆ. ಹೌದು ದೇಶವನ್ನುದ್ದೇಶಿಸಿ ಮಾತನಾಡಿದ ಪಿಎಂ ಕೊರೋನಾ ಸೋಂಕು ಆವರಿಸಿದ್ದ ಆರಂಭದಲ್ಲಿ ಭಾರತದಂತಹ ರಾಷ್ಟ್ರದಲ್ಲಿ ಈ ಸೋಂಕಿನ ವಿರುದ್ಧ ಹೋರಾಡುವುದು ಬಹಳ ಕಷ್ಟವಾಗಬಹುದೆಂಬ ಅಂದಾಜು ಮಾಡಲಾಗಿತ್ತು. ಭಾರತಕ್ಕೆ ಹಾಗೂ ಇಲ್ಲಿನ ಜನರಿಗೆ ಇಷ್ಟು ಸಂಯಮ, ಇಷ್ಟು ಶಿಸ್ತು ಇಲ್ಲಿ ಹೇಗೆ ಅಳವಡಿಸಲು ಸಾಧ್ಯ ಎಂಬ ಪ್ರಶ್ನೆಗಳನ್ನೂ ಕೇಳಲಾಗಿತ್ತು. ಆದರೆ ನಮ್ಮ ಪಾಲಿಗೆ ಪ್ರಜಾಪ್ರಭುತ್ವ ಎಂದರೆ 'ಸಬ್‌ ಕಾ ಸಾಥ್' ಎಂದಿದ್ದಾರೆ

ನವದೆಹಲಿ(ಅ.22): ದೇಶದಲ್ಲಿ ನೂರು ಕೋಟಿ ಕೊರೋನಾ ಲಸಿಕಾಕರಣದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭಾರತೀಯರ ಒಗ್ಗಟ್ಟಿಗೆ ಭೇಷ್ ಎಂದಿದ್ದಾರೆ. ಹೌದು ದೇಶವನ್ನುದ್ದೇಶಿಸಿ ಮಾತನಾಡಿದ ಪಿಎಂ ಕೊರೋನಾ ಸೋಂಕು ಆವರಿಸಿದ್ದ ಆರಂಭದಲ್ಲಿ ಭಾರತದಂತಹ ರಾಷ್ಟ್ರದಲ್ಲಿ ಈ ಸೋಂಕಿನ ವಿರುದ್ಧ ಹೋರಾಡುವುದು ಬಹಳ ಕಷ್ಟವಾಗಬಹುದೆಂಬ ಅಂದಾಜು ಮಾಡಲಾಗಿತ್ತು. ಭಾರತಕ್ಕೆ ಹಾಗೂ ಇಲ್ಲಿನ ಜನರಿಗೆ ಇಷ್ಟು ಸಂಯಮ, ಇಷ್ಟು ಶಿಸ್ತು ಇಲ್ಲಿ ಹೇಗೆ ಅಳವಡಿಸಲು ಸಾಧ್ಯ ಎಂಬ ಪ್ರಶ್ನೆಗಳನ್ನೂ ಕೇಳಲಾಗಿತ್ತು. ಆದರೆ ನಮ್ಮ ಪಾಲಿಗೆ ಪ್ರಜಾಪ್ರಭುತ್ವ ಎಂದರೆ 'ಸಬ್‌ ಕಾ ಸಾಥ್' ಎಂದಿದ್ದಾರೆ

ಹೀಗಾಗಿ ಎಲ್ಲರನ್ನೂ ಒಟ್ಟಿಗೆ ಸೇರಿಸಿ ದೇಶ ಎಲ್ಲರಿಗೂ ಲಸಿಕೆ, ಉಚಿತ ಲಸಿಕಾ ಅಭಿಯಾನ ಆರಂಭಿಸಿತು. ಬಡವರು, ಶ್ರೀಮಂತರು, ನಗರ, ಹಳ್ಳಿ ಹೀಗೆ ಎಲ್ಲರಿಗೂ ಲಸಿಕೆ ನಿಡಲಾಯಿತು. ರೋಗ ಯಾವುದೇ ಬೇದ ಭಾವ ಮಾಡುವುದಿಲ್ಲ ಎಂದ ಮೇಲೆ ಲಸಿಕೆಯಲ್ಲೂ ಈ ಯಾವುದೇ ಬೇದ ಭಾವ ಇರಬಾರದು ಎಂಬುವುದಷ್ಟೇ ನಮ್ಮ ಧ್ಯೇಯವಾಗಿತ್ತು. ಹೀಗಾಗಿ ಲಸಿಕೆ ಅಭಿಯಾನದಲ್ಲಿ ವಿಐಪಿ ಸಂಸ್ಕೃತಿ ಸೇರಬಾರದು ಎಂಬುವುದನ್ನು ಖಾತ್ರಿಪಡಿಸಿಕೊಂಡೆವು. ಯಾರು ಅದೆಷ್ಟೇ ದಿಒಡ್ಡ ಹುದ್ದೆಯಲ್ಲಿರಲಿ, ಎಷ್ಟೇ ದೊಡ್ಡ ಶ್ರೀಮಂತರಾಗಿರಲಿ ಅವರಿಗೆ ಲಸಿಕೆ ಸಾಮಾನ್ಯರಂತೇ ಕೊಟ್ಟಿದ್ದೇವೆ 

ನಮ್ಮ ದೇಶದ ಬಗ್ಗೆ ಇಲ್ಲಿ ಹೆಚ್ಚಿನ ಮಂದಿ ಲಸಿಕೆ ಹಾಕಿಸಲು ಬರುವುದಿಲ್ಲ ಎಂದೇ ಹೇಳಲಾಗಿತ್ತು. ವಿಶ್ವದ ಅನೇಕ ದೊಡ್ಡ ರಾಷ್ಟ್ರಗಳಲ್ಲಿ ಇಂದಿಗೂ ಲಸಿಕೆ ಹಾಕಿಸಲು ಇರುವ ಭಯ ದೊಡ್ಡ ಸವಾಲಾಗಿ ಪರಿಣಮಿಸಿದೆ. ಆದರೆ ಭಾರತದ ಜನರು ನೂರು ಕೋಟಿ ಲಸಿಕೆ ಪಡೆದು ಇಂತಹ ಜನರ ಬಾಯಿ ಮುಚ್ಚಿಸಿದ್ದಾರೆ. 

45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
20:41ಮೃತ್ಯು ಗೆದ್ದ ಮೋದಿ: ತಾಷ್ಕೆಂಟ್ ಫೈಲ್ಸ್ 2.0 – ಪ್ರಧಾನಿಯ ಹತ್ಯೆ ಸಂಚು ವಿಫಲವಾದ ರಹಸ್ಯ!