ಜನರ ಬೆಂಬಲದಿಂದ ಎಲ್ಲವೂ ಸಾಧ್ಯ: ಲಸಿಕೆ ವಿಚಾರದಲ್ಲಿ ಎಲ್ಲರ ಲೆಕ್ಕಾಚಾರ ಉಲ್ಟಾ ಮಾಡಿದ ಭಾರತ!

ಜನರ ಬೆಂಬಲದಿಂದ ಎಲ್ಲವೂ ಸಾಧ್ಯ: ಲಸಿಕೆ ವಿಚಾರದಲ್ಲಿ ಎಲ್ಲರ ಲೆಕ್ಕಾಚಾರ ಉಲ್ಟಾ ಮಾಡಿದ ಭಾರತ!

Published : Oct 22, 2021, 02:59 PM IST

ದೇಶದಲ್ಲಿ ನೂರು ಕೋಟಿ ಕೊರೋನಾ ಲಸಿಕಾಕರಣದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭಾರತೀಯರ ಒಗ್ಗಟ್ಟಿಗೆ ಭೇಷ್ ಎಂದಿದ್ದಾರೆ. ಹೌದು ದೇಶವನ್ನುದ್ದೇಶಿಸಿ ಮಾತನಾಡಿದ ಪಿಎಂ ಕೊರೋನಾ ಸೋಂಕು ಆವರಿಸಿದ್ದ ಆರಂಭದಲ್ಲಿ ಭಾರತದಂತಹ ರಾಷ್ಟ್ರದಲ್ಲಿ ಈ ಸೋಂಕಿನ ವಿರುದ್ಧ ಹೋರಾಡುವುದು ಬಹಳ ಕಷ್ಟವಾಗಬಹುದೆಂಬ ಅಂದಾಜು ಮಾಡಲಾಗಿತ್ತು. ಭಾರತಕ್ಕೆ ಹಾಗೂ ಇಲ್ಲಿನ ಜನರಿಗೆ ಇಷ್ಟು ಸಂಯಮ, ಇಷ್ಟು ಶಿಸ್ತು ಇಲ್ಲಿ ಹೇಗೆ ಅಳವಡಿಸಲು ಸಾಧ್ಯ ಎಂಬ ಪ್ರಶ್ನೆಗಳನ್ನೂ ಕೇಳಲಾಗಿತ್ತು. ಆದರೆ ನಮ್ಮ ಪಾಲಿಗೆ ಪ್ರಜಾಪ್ರಭುತ್ವ ಎಂದರೆ 'ಸಬ್‌ ಕಾ ಸಾಥ್' ಎಂದಿದ್ದಾರೆ

ನವದೆಹಲಿ(ಅ.22): ದೇಶದಲ್ಲಿ ನೂರು ಕೋಟಿ ಕೊರೋನಾ ಲಸಿಕಾಕರಣದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭಾರತೀಯರ ಒಗ್ಗಟ್ಟಿಗೆ ಭೇಷ್ ಎಂದಿದ್ದಾರೆ. ಹೌದು ದೇಶವನ್ನುದ್ದೇಶಿಸಿ ಮಾತನಾಡಿದ ಪಿಎಂ ಕೊರೋನಾ ಸೋಂಕು ಆವರಿಸಿದ್ದ ಆರಂಭದಲ್ಲಿ ಭಾರತದಂತಹ ರಾಷ್ಟ್ರದಲ್ಲಿ ಈ ಸೋಂಕಿನ ವಿರುದ್ಧ ಹೋರಾಡುವುದು ಬಹಳ ಕಷ್ಟವಾಗಬಹುದೆಂಬ ಅಂದಾಜು ಮಾಡಲಾಗಿತ್ತು. ಭಾರತಕ್ಕೆ ಹಾಗೂ ಇಲ್ಲಿನ ಜನರಿಗೆ ಇಷ್ಟು ಸಂಯಮ, ಇಷ್ಟು ಶಿಸ್ತು ಇಲ್ಲಿ ಹೇಗೆ ಅಳವಡಿಸಲು ಸಾಧ್ಯ ಎಂಬ ಪ್ರಶ್ನೆಗಳನ್ನೂ ಕೇಳಲಾಗಿತ್ತು. ಆದರೆ ನಮ್ಮ ಪಾಲಿಗೆ ಪ್ರಜಾಪ್ರಭುತ್ವ ಎಂದರೆ 'ಸಬ್‌ ಕಾ ಸಾಥ್' ಎಂದಿದ್ದಾರೆ

ಹೀಗಾಗಿ ಎಲ್ಲರನ್ನೂ ಒಟ್ಟಿಗೆ ಸೇರಿಸಿ ದೇಶ ಎಲ್ಲರಿಗೂ ಲಸಿಕೆ, ಉಚಿತ ಲಸಿಕಾ ಅಭಿಯಾನ ಆರಂಭಿಸಿತು. ಬಡವರು, ಶ್ರೀಮಂತರು, ನಗರ, ಹಳ್ಳಿ ಹೀಗೆ ಎಲ್ಲರಿಗೂ ಲಸಿಕೆ ನಿಡಲಾಯಿತು. ರೋಗ ಯಾವುದೇ ಬೇದ ಭಾವ ಮಾಡುವುದಿಲ್ಲ ಎಂದ ಮೇಲೆ ಲಸಿಕೆಯಲ್ಲೂ ಈ ಯಾವುದೇ ಬೇದ ಭಾವ ಇರಬಾರದು ಎಂಬುವುದಷ್ಟೇ ನಮ್ಮ ಧ್ಯೇಯವಾಗಿತ್ತು. ಹೀಗಾಗಿ ಲಸಿಕೆ ಅಭಿಯಾನದಲ್ಲಿ ವಿಐಪಿ ಸಂಸ್ಕೃತಿ ಸೇರಬಾರದು ಎಂಬುವುದನ್ನು ಖಾತ್ರಿಪಡಿಸಿಕೊಂಡೆವು. ಯಾರು ಅದೆಷ್ಟೇ ದಿಒಡ್ಡ ಹುದ್ದೆಯಲ್ಲಿರಲಿ, ಎಷ್ಟೇ ದೊಡ್ಡ ಶ್ರೀಮಂತರಾಗಿರಲಿ ಅವರಿಗೆ ಲಸಿಕೆ ಸಾಮಾನ್ಯರಂತೇ ಕೊಟ್ಟಿದ್ದೇವೆ 

ನಮ್ಮ ದೇಶದ ಬಗ್ಗೆ ಇಲ್ಲಿ ಹೆಚ್ಚಿನ ಮಂದಿ ಲಸಿಕೆ ಹಾಕಿಸಲು ಬರುವುದಿಲ್ಲ ಎಂದೇ ಹೇಳಲಾಗಿತ್ತು. ವಿಶ್ವದ ಅನೇಕ ದೊಡ್ಡ ರಾಷ್ಟ್ರಗಳಲ್ಲಿ ಇಂದಿಗೂ ಲಸಿಕೆ ಹಾಕಿಸಲು ಇರುವ ಭಯ ದೊಡ್ಡ ಸವಾಲಾಗಿ ಪರಿಣಮಿಸಿದೆ. ಆದರೆ ಭಾರತದ ಜನರು ನೂರು ಕೋಟಿ ಲಸಿಕೆ ಪಡೆದು ಇಂತಹ ಜನರ ಬಾಯಿ ಮುಚ್ಚಿಸಿದ್ದಾರೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು