ಜನರ ಬೆಂಬಲದಿಂದ ಎಲ್ಲವೂ ಸಾಧ್ಯ: ಲಸಿಕೆ ವಿಚಾರದಲ್ಲಿ ಎಲ್ಲರ ಲೆಕ್ಕಾಚಾರ ಉಲ್ಟಾ ಮಾಡಿದ ಭಾರತ!

ಜನರ ಬೆಂಬಲದಿಂದ ಎಲ್ಲವೂ ಸಾಧ್ಯ: ಲಸಿಕೆ ವಿಚಾರದಲ್ಲಿ ಎಲ್ಲರ ಲೆಕ್ಕಾಚಾರ ಉಲ್ಟಾ ಮಾಡಿದ ಭಾರತ!

Published : Oct 22, 2021, 02:59 PM IST

ದೇಶದಲ್ಲಿ ನೂರು ಕೋಟಿ ಕೊರೋನಾ ಲಸಿಕಾಕರಣದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭಾರತೀಯರ ಒಗ್ಗಟ್ಟಿಗೆ ಭೇಷ್ ಎಂದಿದ್ದಾರೆ. ಹೌದು ದೇಶವನ್ನುದ್ದೇಶಿಸಿ ಮಾತನಾಡಿದ ಪಿಎಂ ಕೊರೋನಾ ಸೋಂಕು ಆವರಿಸಿದ್ದ ಆರಂಭದಲ್ಲಿ ಭಾರತದಂತಹ ರಾಷ್ಟ್ರದಲ್ಲಿ ಈ ಸೋಂಕಿನ ವಿರುದ್ಧ ಹೋರಾಡುವುದು ಬಹಳ ಕಷ್ಟವಾಗಬಹುದೆಂಬ ಅಂದಾಜು ಮಾಡಲಾಗಿತ್ತು. ಭಾರತಕ್ಕೆ ಹಾಗೂ ಇಲ್ಲಿನ ಜನರಿಗೆ ಇಷ್ಟು ಸಂಯಮ, ಇಷ್ಟು ಶಿಸ್ತು ಇಲ್ಲಿ ಹೇಗೆ ಅಳವಡಿಸಲು ಸಾಧ್ಯ ಎಂಬ ಪ್ರಶ್ನೆಗಳನ್ನೂ ಕೇಳಲಾಗಿತ್ತು. ಆದರೆ ನಮ್ಮ ಪಾಲಿಗೆ ಪ್ರಜಾಪ್ರಭುತ್ವ ಎಂದರೆ 'ಸಬ್‌ ಕಾ ಸಾಥ್' ಎಂದಿದ್ದಾರೆ

ನವದೆಹಲಿ(ಅ.22): ದೇಶದಲ್ಲಿ ನೂರು ಕೋಟಿ ಕೊರೋನಾ ಲಸಿಕಾಕರಣದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭಾರತೀಯರ ಒಗ್ಗಟ್ಟಿಗೆ ಭೇಷ್ ಎಂದಿದ್ದಾರೆ. ಹೌದು ದೇಶವನ್ನುದ್ದೇಶಿಸಿ ಮಾತನಾಡಿದ ಪಿಎಂ ಕೊರೋನಾ ಸೋಂಕು ಆವರಿಸಿದ್ದ ಆರಂಭದಲ್ಲಿ ಭಾರತದಂತಹ ರಾಷ್ಟ್ರದಲ್ಲಿ ಈ ಸೋಂಕಿನ ವಿರುದ್ಧ ಹೋರಾಡುವುದು ಬಹಳ ಕಷ್ಟವಾಗಬಹುದೆಂಬ ಅಂದಾಜು ಮಾಡಲಾಗಿತ್ತು. ಭಾರತಕ್ಕೆ ಹಾಗೂ ಇಲ್ಲಿನ ಜನರಿಗೆ ಇಷ್ಟು ಸಂಯಮ, ಇಷ್ಟು ಶಿಸ್ತು ಇಲ್ಲಿ ಹೇಗೆ ಅಳವಡಿಸಲು ಸಾಧ್ಯ ಎಂಬ ಪ್ರಶ್ನೆಗಳನ್ನೂ ಕೇಳಲಾಗಿತ್ತು. ಆದರೆ ನಮ್ಮ ಪಾಲಿಗೆ ಪ್ರಜಾಪ್ರಭುತ್ವ ಎಂದರೆ 'ಸಬ್‌ ಕಾ ಸಾಥ್' ಎಂದಿದ್ದಾರೆ

ಹೀಗಾಗಿ ಎಲ್ಲರನ್ನೂ ಒಟ್ಟಿಗೆ ಸೇರಿಸಿ ದೇಶ ಎಲ್ಲರಿಗೂ ಲಸಿಕೆ, ಉಚಿತ ಲಸಿಕಾ ಅಭಿಯಾನ ಆರಂಭಿಸಿತು. ಬಡವರು, ಶ್ರೀಮಂತರು, ನಗರ, ಹಳ್ಳಿ ಹೀಗೆ ಎಲ್ಲರಿಗೂ ಲಸಿಕೆ ನಿಡಲಾಯಿತು. ರೋಗ ಯಾವುದೇ ಬೇದ ಭಾವ ಮಾಡುವುದಿಲ್ಲ ಎಂದ ಮೇಲೆ ಲಸಿಕೆಯಲ್ಲೂ ಈ ಯಾವುದೇ ಬೇದ ಭಾವ ಇರಬಾರದು ಎಂಬುವುದಷ್ಟೇ ನಮ್ಮ ಧ್ಯೇಯವಾಗಿತ್ತು. ಹೀಗಾಗಿ ಲಸಿಕೆ ಅಭಿಯಾನದಲ್ಲಿ ವಿಐಪಿ ಸಂಸ್ಕೃತಿ ಸೇರಬಾರದು ಎಂಬುವುದನ್ನು ಖಾತ್ರಿಪಡಿಸಿಕೊಂಡೆವು. ಯಾರು ಅದೆಷ್ಟೇ ದಿಒಡ್ಡ ಹುದ್ದೆಯಲ್ಲಿರಲಿ, ಎಷ್ಟೇ ದೊಡ್ಡ ಶ್ರೀಮಂತರಾಗಿರಲಿ ಅವರಿಗೆ ಲಸಿಕೆ ಸಾಮಾನ್ಯರಂತೇ ಕೊಟ್ಟಿದ್ದೇವೆ 

ನಮ್ಮ ದೇಶದ ಬಗ್ಗೆ ಇಲ್ಲಿ ಹೆಚ್ಚಿನ ಮಂದಿ ಲಸಿಕೆ ಹಾಕಿಸಲು ಬರುವುದಿಲ್ಲ ಎಂದೇ ಹೇಳಲಾಗಿತ್ತು. ವಿಶ್ವದ ಅನೇಕ ದೊಡ್ಡ ರಾಷ್ಟ್ರಗಳಲ್ಲಿ ಇಂದಿಗೂ ಲಸಿಕೆ ಹಾಕಿಸಲು ಇರುವ ಭಯ ದೊಡ್ಡ ಸವಾಲಾಗಿ ಪರಿಣಮಿಸಿದೆ. ಆದರೆ ಭಾರತದ ಜನರು ನೂರು ಕೋಟಿ ಲಸಿಕೆ ಪಡೆದು ಇಂತಹ ಜನರ ಬಾಯಿ ಮುಚ್ಚಿಸಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!