ಜನರ ಬೆಂಬಲದಿಂದ ಎಲ್ಲವೂ ಸಾಧ್ಯ: ಲಸಿಕೆ ವಿಚಾರದಲ್ಲಿ ಎಲ್ಲರ ಲೆಕ್ಕಾಚಾರ ಉಲ್ಟಾ ಮಾಡಿದ ಭಾರತ!

ಜನರ ಬೆಂಬಲದಿಂದ ಎಲ್ಲವೂ ಸಾಧ್ಯ: ಲಸಿಕೆ ವಿಚಾರದಲ್ಲಿ ಎಲ್ಲರ ಲೆಕ್ಕಾಚಾರ ಉಲ್ಟಾ ಮಾಡಿದ ಭಾರತ!

Published : Oct 22, 2021, 02:59 PM IST

ದೇಶದಲ್ಲಿ ನೂರು ಕೋಟಿ ಕೊರೋನಾ ಲಸಿಕಾಕರಣದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭಾರತೀಯರ ಒಗ್ಗಟ್ಟಿಗೆ ಭೇಷ್ ಎಂದಿದ್ದಾರೆ. ಹೌದು ದೇಶವನ್ನುದ್ದೇಶಿಸಿ ಮಾತನಾಡಿದ ಪಿಎಂ ಕೊರೋನಾ ಸೋಂಕು ಆವರಿಸಿದ್ದ ಆರಂಭದಲ್ಲಿ ಭಾರತದಂತಹ ರಾಷ್ಟ್ರದಲ್ಲಿ ಈ ಸೋಂಕಿನ ವಿರುದ್ಧ ಹೋರಾಡುವುದು ಬಹಳ ಕಷ್ಟವಾಗಬಹುದೆಂಬ ಅಂದಾಜು ಮಾಡಲಾಗಿತ್ತು. ಭಾರತಕ್ಕೆ ಹಾಗೂ ಇಲ್ಲಿನ ಜನರಿಗೆ ಇಷ್ಟು ಸಂಯಮ, ಇಷ್ಟು ಶಿಸ್ತು ಇಲ್ಲಿ ಹೇಗೆ ಅಳವಡಿಸಲು ಸಾಧ್ಯ ಎಂಬ ಪ್ರಶ್ನೆಗಳನ್ನೂ ಕೇಳಲಾಗಿತ್ತು. ಆದರೆ ನಮ್ಮ ಪಾಲಿಗೆ ಪ್ರಜಾಪ್ರಭುತ್ವ ಎಂದರೆ 'ಸಬ್‌ ಕಾ ಸಾಥ್' ಎಂದಿದ್ದಾರೆ

ನವದೆಹಲಿ(ಅ.22): ದೇಶದಲ್ಲಿ ನೂರು ಕೋಟಿ ಕೊರೋನಾ ಲಸಿಕಾಕರಣದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭಾರತೀಯರ ಒಗ್ಗಟ್ಟಿಗೆ ಭೇಷ್ ಎಂದಿದ್ದಾರೆ. ಹೌದು ದೇಶವನ್ನುದ್ದೇಶಿಸಿ ಮಾತನಾಡಿದ ಪಿಎಂ ಕೊರೋನಾ ಸೋಂಕು ಆವರಿಸಿದ್ದ ಆರಂಭದಲ್ಲಿ ಭಾರತದಂತಹ ರಾಷ್ಟ್ರದಲ್ಲಿ ಈ ಸೋಂಕಿನ ವಿರುದ್ಧ ಹೋರಾಡುವುದು ಬಹಳ ಕಷ್ಟವಾಗಬಹುದೆಂಬ ಅಂದಾಜು ಮಾಡಲಾಗಿತ್ತು. ಭಾರತಕ್ಕೆ ಹಾಗೂ ಇಲ್ಲಿನ ಜನರಿಗೆ ಇಷ್ಟು ಸಂಯಮ, ಇಷ್ಟು ಶಿಸ್ತು ಇಲ್ಲಿ ಹೇಗೆ ಅಳವಡಿಸಲು ಸಾಧ್ಯ ಎಂಬ ಪ್ರಶ್ನೆಗಳನ್ನೂ ಕೇಳಲಾಗಿತ್ತು. ಆದರೆ ನಮ್ಮ ಪಾಲಿಗೆ ಪ್ರಜಾಪ್ರಭುತ್ವ ಎಂದರೆ 'ಸಬ್‌ ಕಾ ಸಾಥ್' ಎಂದಿದ್ದಾರೆ

ಹೀಗಾಗಿ ಎಲ್ಲರನ್ನೂ ಒಟ್ಟಿಗೆ ಸೇರಿಸಿ ದೇಶ ಎಲ್ಲರಿಗೂ ಲಸಿಕೆ, ಉಚಿತ ಲಸಿಕಾ ಅಭಿಯಾನ ಆರಂಭಿಸಿತು. ಬಡವರು, ಶ್ರೀಮಂತರು, ನಗರ, ಹಳ್ಳಿ ಹೀಗೆ ಎಲ್ಲರಿಗೂ ಲಸಿಕೆ ನಿಡಲಾಯಿತು. ರೋಗ ಯಾವುದೇ ಬೇದ ಭಾವ ಮಾಡುವುದಿಲ್ಲ ಎಂದ ಮೇಲೆ ಲಸಿಕೆಯಲ್ಲೂ ಈ ಯಾವುದೇ ಬೇದ ಭಾವ ಇರಬಾರದು ಎಂಬುವುದಷ್ಟೇ ನಮ್ಮ ಧ್ಯೇಯವಾಗಿತ್ತು. ಹೀಗಾಗಿ ಲಸಿಕೆ ಅಭಿಯಾನದಲ್ಲಿ ವಿಐಪಿ ಸಂಸ್ಕೃತಿ ಸೇರಬಾರದು ಎಂಬುವುದನ್ನು ಖಾತ್ರಿಪಡಿಸಿಕೊಂಡೆವು. ಯಾರು ಅದೆಷ್ಟೇ ದಿಒಡ್ಡ ಹುದ್ದೆಯಲ್ಲಿರಲಿ, ಎಷ್ಟೇ ದೊಡ್ಡ ಶ್ರೀಮಂತರಾಗಿರಲಿ ಅವರಿಗೆ ಲಸಿಕೆ ಸಾಮಾನ್ಯರಂತೇ ಕೊಟ್ಟಿದ್ದೇವೆ 

ನಮ್ಮ ದೇಶದ ಬಗ್ಗೆ ಇಲ್ಲಿ ಹೆಚ್ಚಿನ ಮಂದಿ ಲಸಿಕೆ ಹಾಕಿಸಲು ಬರುವುದಿಲ್ಲ ಎಂದೇ ಹೇಳಲಾಗಿತ್ತು. ವಿಶ್ವದ ಅನೇಕ ದೊಡ್ಡ ರಾಷ್ಟ್ರಗಳಲ್ಲಿ ಇಂದಿಗೂ ಲಸಿಕೆ ಹಾಕಿಸಲು ಇರುವ ಭಯ ದೊಡ್ಡ ಸವಾಲಾಗಿ ಪರಿಣಮಿಸಿದೆ. ಆದರೆ ಭಾರತದ ಜನರು ನೂರು ಕೋಟಿ ಲಸಿಕೆ ಪಡೆದು ಇಂತಹ ಜನರ ಬಾಯಿ ಮುಚ್ಚಿಸಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?