ಮೋದಿ@20 ಪುಸ್ತಕ ಬಿಡುಗಡೆ, ಮೋದಿ ಸಾಧನೆ ಬಗ್ಗೆ ಸಂವಾದ ಕಾರ್ಯಕ್ರಮ!

ಮೋದಿ@20 ಪುಸ್ತಕ ಬಿಡುಗಡೆ, ಮೋದಿ ಸಾಧನೆ ಬಗ್ಗೆ ಸಂವಾದ ಕಾರ್ಯಕ್ರಮ!

Published : Sep 24, 2022, 01:47 PM IST

ನರೇಂದ್ರ ಮೋದಿ  ಗುಜರಾತ್ ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ 20 ವರ್ಷಗಳು ಕಳೆದಿರುವ ಹಿನ್ನೆಲೆ   ಮೋದಿ@20 ಪುಸ್ತಕ ಬಿಡುಗಡೆ ಮಾಡಲಾಯ್ತು.
 

ಬೆಂಗಳೂರು (ಸೆ. 24): ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ದೇಶದ ಪ್ರಧಾನಿಯಾಗಿ 20 ವರ್ಷಗಳ ಪೂರೈಸಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ವತಿಯಿಂದ ಮೋದಿ@20 ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌, ಬಿಜೆಪಿ ಎಂಎಲ್‌ಸಿ ರವಿಕುಮಾರ್‌, ಗೋಪಿನಾಥ್‌ ರೆಡ್ಡಿ, ಕಲಾವಿದ ಪ್ರಕಾಶ್‌ ಬೆಳವಾಡಿ ಹಾಜರಿದ್ದರು. ಈ ವೇಳೆ ಮಾತನಾಡಿದ ರಾಜೀವ್‌ ಚಂದ್ರಶೇಖರ್‌, ಪ್ರಧಾನಿ ಮೋದಿ ಸರ್ಕಾರ ಕೋವಿಡ್‌ ಅನ್ನು ಸಮರ್ಥವಾಗಿ ನಿಭಾಯಿಸಿದೆ. ತೆರಿಗೆ ಸಂಗ್ರಹಣೆಯಲ್ಲಿ ಟಾರ್ಗೆಟ್‌ಗಿಂತ ದೊಡ್ಡ  ಗುರಿ ಮುಟ್ಟಿದ್ದೇವೆ ಎಂದು ಹೇಳಿದರು.

ಮುಂದಿನ ಶತಮಾನ ಭಾರತದ್ದು: ರಾಜೀವ್‌ ಚಂದ್ರಶೇಖರ್‌

ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಸುಧಾರಣೆ ತಂದು ಗುರಿ ಸಾಧಿಸಲು ಮೋದಿ ಸರ್ಕಾರ ಪಣ ತೊಟ್ಟಿದೆ. ನವ ಭಾರತ ಎನ್ನುವುದು ಬರೀ ಘೋಷಣೆಯಲ್ಲಿ ಮೋದಿ ಸರ್ಕಾರ ಗುರಿ ಹಾಗೂ ಮಿಷನ್‌ ಎಂದು ಈ ವೇಳೆ ಹೇಳಿದರು.

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more