ಯೋಧರೊಟ್ಟಿಗೆ ದೀಪಾವಳಿ ಆಚರಿಸಿದ ಮೋದಿ: ಎಲ್ಲಿ ಭಾರತೀಯ ಸೇನೆ ಇರುತ್ತದೆಯೋ ಅದೇ ದೇವಾಲಯವೆಂದ ಪ್ರಧಾನಿ

ಯೋಧರೊಟ್ಟಿಗೆ ದೀಪಾವಳಿ ಆಚರಿಸಿದ ಮೋದಿ: ಎಲ್ಲಿ ಭಾರತೀಯ ಸೇನೆ ಇರುತ್ತದೆಯೋ ಅದೇ ದೇವಾಲಯವೆಂದ ಪ್ರಧಾನಿ

Published : Nov 13, 2023, 02:31 PM ISTUpdated : Nov 13, 2023, 02:44 PM IST

ಹಿಮಾಚಲ ಪ್ರದೇಶದಲ್ಲಿ ಭದ್ರತಾ ಪಡೆಯೊಂದಿಗೆ ಮೋದಿ ದೀಪಾವಳಿ
ದೀಪಾವಳಿ ಹಬ್ಬದಂದು ಸೈನಿಕರ ಕರ್ತವ್ಯ ನಿಷ್ಠೆ ಪ್ರಶಂಸಿಸಿದ ಮೋದಿ 
ಚಂದ್ರಯಾನದಲ್ಲಿ ವಿಜ್ಞಾನಿಗಳ ಸಾಧನೆಯನ್ನು ನೆನಪಿಸಿದ ಮೋದಿ 

ಪ್ರಧಾನಿ ನರೇಂದ್ರ ಮೋದಿ ಎಂದಿನಿಂತೆ ಈ ವರ್ಷವೂ ದೇಶ ಕಾಯೋ ಯೋಧರೊಂದಿಗೆ ದೀಪಾವಳಿ ಹಬ್ಬ(Diwali Festival) ಆಚರಿಸಿದ್ದಾರೆ. ಇದು ಸೈನಿಕರೊಂದಿಗೆ ನರೇಂದ್ರ ಮೋದಿ ಆಚರಿಸಿಕೊಂಡ ಹತ್ತನೇ ದೀಪಾವಳಿ. 2014ರಿಂದ ಇಲ್ಲಿಯವರೆ ಮೋದಿ ಪ್ರತಿ ದೀಪಾವಳಿ ಹಬ್ಬವನ್ನು ಸೈನಿಕರೊಂದಿಗೆ ಆಚರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಈ ವರ್ಷವೂ ಸಹ ದೇಶ ಕಾಯೋ ಯೋಧರೊಂದಿಗೆ(Soldiers) ದೀಪಾವಳಿ ಹಬ್ಬವನ್ನು ಸಂಭ್ರಮಿಸಿದ್ದಾರೆ. ಈ ವರ್ಷದ ದೀಪಾವಳಿಯನ್ನು ಹಿಮಾಚಲ ಪ್ರದೇಶದ ಲೆಪ್ಟಾದಲ್ಲಿ ಆಚರಿಸಿದ್ದಾರೆ. 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ(BJP) ಅಧಿಕಾರಕ್ಕೆ ಬರುತ್ತೆ. ಬಿಜೆಪಿ ಪಕ್ಷವನ್ನು ದೊಡ್ಡ ಬಹುಮತದೊಂದಿಗೆ ಗೆಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಪ್ರಧಾನಿಯಾಗ್ತಾರೆ. ಅಂದಿನಿಂದ ಇಲ್ಲಿವರೆಗೆ ಪ್ರತಿ ದೀಪಾವಳಿ ಹಬ್ಬವನ್ನು ದೇಶ ಕಾಯುವ ಸೈನಿಕರೊಂದಿಗೆ ಮೋದಿ ಆಚರಿಸಿಕೊಂಡು ಬಂದಿದ್ದಾರೆ. ಈ ವರ್ಷವೂ ಸಹ ಅದೇ ಸಂಪ್ರದಾಯವನ್ನು ಮೋದಿ ಮುಂದುವರೆಸಿಕೊಂಡು ಹೋಗಿದ್ದಾರೆ. ಹಿಮಾಚಲ ಪ್ರದೇಶದ (Himachal pradesh) ಲಿಪ್ಚಾ ಭದ್ರತಾ ಸಿಬ್ಬಂದಿಯೊಂದಿಗೆ ದೀಪಾವಳಿ ಸಂಭ್ರಮ ಆನಂಧಿಸಿದ ಮೋದಿ, ಈ ಸಂದರ್ಭದಲ್ಲಿ ಅನೇಕ ವಿಚಾರಗಳನ್ನು ಯೋಧರೊಂದಿಗೆ ಹಂಚಿಕೊಂಡರು. ದೀಪಾವಳಿ ಹಬ್ಬದ ವಿಶೇಷವೇಬೆಂದ್ರೆ, ಇದು ಪ್ರತಿಯೊಬ್ಬ ಭಾರತೀಯನ ಬದುಕಲು ಹೊಸ ಬೆಳಕು ಚೆಲ್ಲುತ್ತದೆ ಎಂದು ಮೋದಿ ಹೇಳಿದರು. ಈ ಹಬ್ಬ ನಾನು ನೀವು ಸೇರಿದಂತೆ, ಎಲ್ಲ ಭಾರತೀಯರಿಗೂ ದೀಪಾವಳಿ ಹಬ್ಬದಂದು ಎಲ್ಲರ ಬಾಳಲ್ಲೂ ಹೊಸ ಬೆಳಕು ಪ್ರಕಾಶಿಸುತ್ತಿದೆ ಅನ್ನೋದು ನನ್ನ ನಂಬಿಕೆ. ನಿಮಗೂ ಮತ್ತು ದೇಶದ ಎಲ್ಲ ಪ್ರಜೆಗಳಿಗೂ ಭಾರತ ಗಡಿಯ ಕೊನೇ ಹಳ್ಳಿಯಿಂದ ತಮ್ಮೆಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯವನ್ನು ತಿಳಿಸುತ್ತೇನೆ. 

ಇದನ್ನೂ ವೀಕ್ಷಿಸಿ:  ಕಮಲವನ್ನು ಗೆಲ್ಲಿಸೋ ಮೊದಲು.. ಬಿಜೆಪಿ ಗೆಲ್ಲುವ ಚಾಲೆಂಜ್..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more