ಯೋಧರೊಟ್ಟಿಗೆ ದೀಪಾವಳಿ ಆಚರಿಸಿದ ಮೋದಿ: ಎಲ್ಲಿ ಭಾರತೀಯ ಸೇನೆ ಇರುತ್ತದೆಯೋ ಅದೇ ದೇವಾಲಯವೆಂದ ಪ್ರಧಾನಿ

ಯೋಧರೊಟ್ಟಿಗೆ ದೀಪಾವಳಿ ಆಚರಿಸಿದ ಮೋದಿ: ಎಲ್ಲಿ ಭಾರತೀಯ ಸೇನೆ ಇರುತ್ತದೆಯೋ ಅದೇ ದೇವಾಲಯವೆಂದ ಪ್ರಧಾನಿ

Published : Nov 13, 2023, 02:31 PM ISTUpdated : Nov 13, 2023, 02:44 PM IST

ಹಿಮಾಚಲ ಪ್ರದೇಶದಲ್ಲಿ ಭದ್ರತಾ ಪಡೆಯೊಂದಿಗೆ ಮೋದಿ ದೀಪಾವಳಿ
ದೀಪಾವಳಿ ಹಬ್ಬದಂದು ಸೈನಿಕರ ಕರ್ತವ್ಯ ನಿಷ್ಠೆ ಪ್ರಶಂಸಿಸಿದ ಮೋದಿ 
ಚಂದ್ರಯಾನದಲ್ಲಿ ವಿಜ್ಞಾನಿಗಳ ಸಾಧನೆಯನ್ನು ನೆನಪಿಸಿದ ಮೋದಿ 

ಪ್ರಧಾನಿ ನರೇಂದ್ರ ಮೋದಿ ಎಂದಿನಿಂತೆ ಈ ವರ್ಷವೂ ದೇಶ ಕಾಯೋ ಯೋಧರೊಂದಿಗೆ ದೀಪಾವಳಿ ಹಬ್ಬ(Diwali Festival) ಆಚರಿಸಿದ್ದಾರೆ. ಇದು ಸೈನಿಕರೊಂದಿಗೆ ನರೇಂದ್ರ ಮೋದಿ ಆಚರಿಸಿಕೊಂಡ ಹತ್ತನೇ ದೀಪಾವಳಿ. 2014ರಿಂದ ಇಲ್ಲಿಯವರೆ ಮೋದಿ ಪ್ರತಿ ದೀಪಾವಳಿ ಹಬ್ಬವನ್ನು ಸೈನಿಕರೊಂದಿಗೆ ಆಚರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಈ ವರ್ಷವೂ ಸಹ ದೇಶ ಕಾಯೋ ಯೋಧರೊಂದಿಗೆ(Soldiers) ದೀಪಾವಳಿ ಹಬ್ಬವನ್ನು ಸಂಭ್ರಮಿಸಿದ್ದಾರೆ. ಈ ವರ್ಷದ ದೀಪಾವಳಿಯನ್ನು ಹಿಮಾಚಲ ಪ್ರದೇಶದ ಲೆಪ್ಟಾದಲ್ಲಿ ಆಚರಿಸಿದ್ದಾರೆ. 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ(BJP) ಅಧಿಕಾರಕ್ಕೆ ಬರುತ್ತೆ. ಬಿಜೆಪಿ ಪಕ್ಷವನ್ನು ದೊಡ್ಡ ಬಹುಮತದೊಂದಿಗೆ ಗೆಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಪ್ರಧಾನಿಯಾಗ್ತಾರೆ. ಅಂದಿನಿಂದ ಇಲ್ಲಿವರೆಗೆ ಪ್ರತಿ ದೀಪಾವಳಿ ಹಬ್ಬವನ್ನು ದೇಶ ಕಾಯುವ ಸೈನಿಕರೊಂದಿಗೆ ಮೋದಿ ಆಚರಿಸಿಕೊಂಡು ಬಂದಿದ್ದಾರೆ. ಈ ವರ್ಷವೂ ಸಹ ಅದೇ ಸಂಪ್ರದಾಯವನ್ನು ಮೋದಿ ಮುಂದುವರೆಸಿಕೊಂಡು ಹೋಗಿದ್ದಾರೆ. ಹಿಮಾಚಲ ಪ್ರದೇಶದ (Himachal pradesh) ಲಿಪ್ಚಾ ಭದ್ರತಾ ಸಿಬ್ಬಂದಿಯೊಂದಿಗೆ ದೀಪಾವಳಿ ಸಂಭ್ರಮ ಆನಂಧಿಸಿದ ಮೋದಿ, ಈ ಸಂದರ್ಭದಲ್ಲಿ ಅನೇಕ ವಿಚಾರಗಳನ್ನು ಯೋಧರೊಂದಿಗೆ ಹಂಚಿಕೊಂಡರು. ದೀಪಾವಳಿ ಹಬ್ಬದ ವಿಶೇಷವೇಬೆಂದ್ರೆ, ಇದು ಪ್ರತಿಯೊಬ್ಬ ಭಾರತೀಯನ ಬದುಕಲು ಹೊಸ ಬೆಳಕು ಚೆಲ್ಲುತ್ತದೆ ಎಂದು ಮೋದಿ ಹೇಳಿದರು. ಈ ಹಬ್ಬ ನಾನು ನೀವು ಸೇರಿದಂತೆ, ಎಲ್ಲ ಭಾರತೀಯರಿಗೂ ದೀಪಾವಳಿ ಹಬ್ಬದಂದು ಎಲ್ಲರ ಬಾಳಲ್ಲೂ ಹೊಸ ಬೆಳಕು ಪ್ರಕಾಶಿಸುತ್ತಿದೆ ಅನ್ನೋದು ನನ್ನ ನಂಬಿಕೆ. ನಿಮಗೂ ಮತ್ತು ದೇಶದ ಎಲ್ಲ ಪ್ರಜೆಗಳಿಗೂ ಭಾರತ ಗಡಿಯ ಕೊನೇ ಹಳ್ಳಿಯಿಂದ ತಮ್ಮೆಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯವನ್ನು ತಿಳಿಸುತ್ತೇನೆ. 

ಇದನ್ನೂ ವೀಕ್ಷಿಸಿ:  ಕಮಲವನ್ನು ಗೆಲ್ಲಿಸೋ ಮೊದಲು.. ಬಿಜೆಪಿ ಗೆಲ್ಲುವ ಚಾಲೆಂಜ್..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more