ಯೋಧರೊಟ್ಟಿಗೆ ದೀಪಾವಳಿ ಆಚರಿಸಿದ ಮೋದಿ: ಎಲ್ಲಿ ಭಾರತೀಯ ಸೇನೆ ಇರುತ್ತದೆಯೋ ಅದೇ ದೇವಾಲಯವೆಂದ ಪ್ರಧಾನಿ

ಯೋಧರೊಟ್ಟಿಗೆ ದೀಪಾವಳಿ ಆಚರಿಸಿದ ಮೋದಿ: ಎಲ್ಲಿ ಭಾರತೀಯ ಸೇನೆ ಇರುತ್ತದೆಯೋ ಅದೇ ದೇವಾಲಯವೆಂದ ಪ್ರಧಾನಿ

Published : Nov 13, 2023, 02:31 PM ISTUpdated : Nov 13, 2023, 02:44 PM IST

ಹಿಮಾಚಲ ಪ್ರದೇಶದಲ್ಲಿ ಭದ್ರತಾ ಪಡೆಯೊಂದಿಗೆ ಮೋದಿ ದೀಪಾವಳಿ
ದೀಪಾವಳಿ ಹಬ್ಬದಂದು ಸೈನಿಕರ ಕರ್ತವ್ಯ ನಿಷ್ಠೆ ಪ್ರಶಂಸಿಸಿದ ಮೋದಿ 
ಚಂದ್ರಯಾನದಲ್ಲಿ ವಿಜ್ಞಾನಿಗಳ ಸಾಧನೆಯನ್ನು ನೆನಪಿಸಿದ ಮೋದಿ 

ಪ್ರಧಾನಿ ನರೇಂದ್ರ ಮೋದಿ ಎಂದಿನಿಂತೆ ಈ ವರ್ಷವೂ ದೇಶ ಕಾಯೋ ಯೋಧರೊಂದಿಗೆ ದೀಪಾವಳಿ ಹಬ್ಬ(Diwali Festival) ಆಚರಿಸಿದ್ದಾರೆ. ಇದು ಸೈನಿಕರೊಂದಿಗೆ ನರೇಂದ್ರ ಮೋದಿ ಆಚರಿಸಿಕೊಂಡ ಹತ್ತನೇ ದೀಪಾವಳಿ. 2014ರಿಂದ ಇಲ್ಲಿಯವರೆ ಮೋದಿ ಪ್ರತಿ ದೀಪಾವಳಿ ಹಬ್ಬವನ್ನು ಸೈನಿಕರೊಂದಿಗೆ ಆಚರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಈ ವರ್ಷವೂ ಸಹ ದೇಶ ಕಾಯೋ ಯೋಧರೊಂದಿಗೆ(Soldiers) ದೀಪಾವಳಿ ಹಬ್ಬವನ್ನು ಸಂಭ್ರಮಿಸಿದ್ದಾರೆ. ಈ ವರ್ಷದ ದೀಪಾವಳಿಯನ್ನು ಹಿಮಾಚಲ ಪ್ರದೇಶದ ಲೆಪ್ಟಾದಲ್ಲಿ ಆಚರಿಸಿದ್ದಾರೆ. 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ(BJP) ಅಧಿಕಾರಕ್ಕೆ ಬರುತ್ತೆ. ಬಿಜೆಪಿ ಪಕ್ಷವನ್ನು ದೊಡ್ಡ ಬಹುಮತದೊಂದಿಗೆ ಗೆಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಪ್ರಧಾನಿಯಾಗ್ತಾರೆ. ಅಂದಿನಿಂದ ಇಲ್ಲಿವರೆಗೆ ಪ್ರತಿ ದೀಪಾವಳಿ ಹಬ್ಬವನ್ನು ದೇಶ ಕಾಯುವ ಸೈನಿಕರೊಂದಿಗೆ ಮೋದಿ ಆಚರಿಸಿಕೊಂಡು ಬಂದಿದ್ದಾರೆ. ಈ ವರ್ಷವೂ ಸಹ ಅದೇ ಸಂಪ್ರದಾಯವನ್ನು ಮೋದಿ ಮುಂದುವರೆಸಿಕೊಂಡು ಹೋಗಿದ್ದಾರೆ. ಹಿಮಾಚಲ ಪ್ರದೇಶದ (Himachal pradesh) ಲಿಪ್ಚಾ ಭದ್ರತಾ ಸಿಬ್ಬಂದಿಯೊಂದಿಗೆ ದೀಪಾವಳಿ ಸಂಭ್ರಮ ಆನಂಧಿಸಿದ ಮೋದಿ, ಈ ಸಂದರ್ಭದಲ್ಲಿ ಅನೇಕ ವಿಚಾರಗಳನ್ನು ಯೋಧರೊಂದಿಗೆ ಹಂಚಿಕೊಂಡರು. ದೀಪಾವಳಿ ಹಬ್ಬದ ವಿಶೇಷವೇಬೆಂದ್ರೆ, ಇದು ಪ್ರತಿಯೊಬ್ಬ ಭಾರತೀಯನ ಬದುಕಲು ಹೊಸ ಬೆಳಕು ಚೆಲ್ಲುತ್ತದೆ ಎಂದು ಮೋದಿ ಹೇಳಿದರು. ಈ ಹಬ್ಬ ನಾನು ನೀವು ಸೇರಿದಂತೆ, ಎಲ್ಲ ಭಾರತೀಯರಿಗೂ ದೀಪಾವಳಿ ಹಬ್ಬದಂದು ಎಲ್ಲರ ಬಾಳಲ್ಲೂ ಹೊಸ ಬೆಳಕು ಪ್ರಕಾಶಿಸುತ್ತಿದೆ ಅನ್ನೋದು ನನ್ನ ನಂಬಿಕೆ. ನಿಮಗೂ ಮತ್ತು ದೇಶದ ಎಲ್ಲ ಪ್ರಜೆಗಳಿಗೂ ಭಾರತ ಗಡಿಯ ಕೊನೇ ಹಳ್ಳಿಯಿಂದ ತಮ್ಮೆಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯವನ್ನು ತಿಳಿಸುತ್ತೇನೆ. 

ಇದನ್ನೂ ವೀಕ್ಷಿಸಿ:  ಕಮಲವನ್ನು ಗೆಲ್ಲಿಸೋ ಮೊದಲು.. ಬಿಜೆಪಿ ಗೆಲ್ಲುವ ಚಾಲೆಂಜ್..!

19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
Read more