ರಾಮಮಂದಿರ ಕಟ್ಟಲು ಮೋದಿಗೆ ದೀಕ್ಷೆ ಕೊಟ್ಟನಂತೆ ಶ್ರೀರಾಮ: ರಾಮ ಸತ್ಯ ಬಿಚ್ಚಿಟ್ಟ ಬಿಜೆಪಿ ಭೀಷ್ಮ..!

ರಾಮಮಂದಿರ ಕಟ್ಟಲು ಮೋದಿಗೆ ದೀಕ್ಷೆ ಕೊಟ್ಟನಂತೆ ಶ್ರೀರಾಮ: ರಾಮ ಸತ್ಯ ಬಿಚ್ಚಿಟ್ಟ ಬಿಜೆಪಿ ಭೀಷ್ಮ..!

Published : Jan 14, 2024, 03:16 PM IST

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ಮೋದಿಯವನ್ನು ಸ್ವತಃ ಶ್ರೀರಾಮನೇ ಆಯ್ಕೆ ಮಾಡಿದ್ದ ಅಂತ ರಾಮರಥಯಾತ್ರೆಯ ಸೂತ್ರಧಾರ ಅಡ್ವಾಣಿ ಹೇಳಿದ್ದಾರೆ. ಅಷ್ಟಕ್ಕೂ ಆ ಐತಿಹಾಸಿಕ ರಥಯಾತ್ರೆಯಲ್ಲಿ ಮೋದಿ ವಹಿಸಿದ್ದ ಪಾತ್ರ ಎಂಥದ್ದು..? ಇಲ್ಲಿದೆ ನೋಡಿ..

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ಮೋದಿಯವನ್ನು ಸ್ವತಃ ಶ್ರೀರಾಮನೇ ಆಯ್ಕೆ ಮಾಡಿದ್ದ ಅಂತ ರಾಮರಥಯಾತ್ರೆಯ ಸೂತ್ರಧಾರ ಅಡ್ವಾಣಿ ಹೇಳಿದ್ದಾರೆ. ಅಡ್ವಾಣಿ ಮತ್ತು ಮೋದಿಯವರದ್ದು ಗುರು-ಶಿಷ್ಯರ ಸಂಬಂಧ. ರಾಮಜನ್ಮಭೂಮಿಗೆ ಮುಕ್ತಿ ಕೊಡಿಸುವ ಹೋರಾಟದಲ್ಲಿ ಗುರುವಿನ ಪಾತ್ರ ದೊಡ್ಡದಾದ್ರೆ, ರಾಮಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸುವ ಹಾದಿಯಲ್ಲಿ ಶಿಷ್ಯನದ್ದು ಮಹತ್ವದ ಪಾತ್ರ. ಅಷ್ಟಕ್ಕೂ ಆ ಐತಿಹಾಸಿಕ ರಥಯಾತ್ರೆಯಲ್ಲಿ ಮೋದಿ ವಹಿಸಿದ್ದ ಪಾತ್ರ ಎಂಥದ್ದು..? ಮೋದಿ ಬಗ್ಗೆ ಅಡ್ವಾಣಿ ಇಂಥದ್ದೊಂದು ಮಾತನ್ನು ಹೇಳಿದ್ದೇಕೆ..? ವಿಡಿಯೋದಲ್ಲಿದೆ ವಿವರ..
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more