ರಾಮಮಂದಿರ ಕಟ್ಟಲು ಮೋದಿಗೆ ದೀಕ್ಷೆ ಕೊಟ್ಟನಂತೆ ಶ್ರೀರಾಮ: ರಾಮ ಸತ್ಯ ಬಿಚ್ಚಿಟ್ಟ ಬಿಜೆಪಿ ಭೀಷ್ಮ..!

ರಾಮಮಂದಿರ ಕಟ್ಟಲು ಮೋದಿಗೆ ದೀಕ್ಷೆ ಕೊಟ್ಟನಂತೆ ಶ್ರೀರಾಮ: ರಾಮ ಸತ್ಯ ಬಿಚ್ಚಿಟ್ಟ ಬಿಜೆಪಿ ಭೀಷ್ಮ..!

Published : Jan 14, 2024, 03:16 PM IST

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ಮೋದಿಯವನ್ನು ಸ್ವತಃ ಶ್ರೀರಾಮನೇ ಆಯ್ಕೆ ಮಾಡಿದ್ದ ಅಂತ ರಾಮರಥಯಾತ್ರೆಯ ಸೂತ್ರಧಾರ ಅಡ್ವಾಣಿ ಹೇಳಿದ್ದಾರೆ. ಅಷ್ಟಕ್ಕೂ ಆ ಐತಿಹಾಸಿಕ ರಥಯಾತ್ರೆಯಲ್ಲಿ ಮೋದಿ ವಹಿಸಿದ್ದ ಪಾತ್ರ ಎಂಥದ್ದು..? ಇಲ್ಲಿದೆ ನೋಡಿ..

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ಮೋದಿಯವನ್ನು ಸ್ವತಃ ಶ್ರೀರಾಮನೇ ಆಯ್ಕೆ ಮಾಡಿದ್ದ ಅಂತ ರಾಮರಥಯಾತ್ರೆಯ ಸೂತ್ರಧಾರ ಅಡ್ವಾಣಿ ಹೇಳಿದ್ದಾರೆ. ಅಡ್ವಾಣಿ ಮತ್ತು ಮೋದಿಯವರದ್ದು ಗುರು-ಶಿಷ್ಯರ ಸಂಬಂಧ. ರಾಮಜನ್ಮಭೂಮಿಗೆ ಮುಕ್ತಿ ಕೊಡಿಸುವ ಹೋರಾಟದಲ್ಲಿ ಗುರುವಿನ ಪಾತ್ರ ದೊಡ್ಡದಾದ್ರೆ, ರಾಮಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸುವ ಹಾದಿಯಲ್ಲಿ ಶಿಷ್ಯನದ್ದು ಮಹತ್ವದ ಪಾತ್ರ. ಅಷ್ಟಕ್ಕೂ ಆ ಐತಿಹಾಸಿಕ ರಥಯಾತ್ರೆಯಲ್ಲಿ ಮೋದಿ ವಹಿಸಿದ್ದ ಪಾತ್ರ ಎಂಥದ್ದು..? ಮೋದಿ ಬಗ್ಗೆ ಅಡ್ವಾಣಿ ಇಂಥದ್ದೊಂದು ಮಾತನ್ನು ಹೇಳಿದ್ದೇಕೆ..? ವಿಡಿಯೋದಲ್ಲಿದೆ ವಿವರ..
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more