ರಾಮಮಂದಿರ ಕಟ್ಟಲು ಮೋದಿಗೆ ದೀಕ್ಷೆ ಕೊಟ್ಟನಂತೆ ಶ್ರೀರಾಮ: ರಾಮ ಸತ್ಯ ಬಿಚ್ಚಿಟ್ಟ ಬಿಜೆಪಿ ಭೀಷ್ಮ..!

ರಾಮಮಂದಿರ ಕಟ್ಟಲು ಮೋದಿಗೆ ದೀಕ್ಷೆ ಕೊಟ್ಟನಂತೆ ಶ್ರೀರಾಮ: ರಾಮ ಸತ್ಯ ಬಿಚ್ಚಿಟ್ಟ ಬಿಜೆಪಿ ಭೀಷ್ಮ..!

Published : Jan 14, 2024, 03:16 PM IST

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ಮೋದಿಯವನ್ನು ಸ್ವತಃ ಶ್ರೀರಾಮನೇ ಆಯ್ಕೆ ಮಾಡಿದ್ದ ಅಂತ ರಾಮರಥಯಾತ್ರೆಯ ಸೂತ್ರಧಾರ ಅಡ್ವಾಣಿ ಹೇಳಿದ್ದಾರೆ. ಅಷ್ಟಕ್ಕೂ ಆ ಐತಿಹಾಸಿಕ ರಥಯಾತ್ರೆಯಲ್ಲಿ ಮೋದಿ ವಹಿಸಿದ್ದ ಪಾತ್ರ ಎಂಥದ್ದು..? ಇಲ್ಲಿದೆ ನೋಡಿ..

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ಮೋದಿಯವನ್ನು ಸ್ವತಃ ಶ್ರೀರಾಮನೇ ಆಯ್ಕೆ ಮಾಡಿದ್ದ ಅಂತ ರಾಮರಥಯಾತ್ರೆಯ ಸೂತ್ರಧಾರ ಅಡ್ವಾಣಿ ಹೇಳಿದ್ದಾರೆ. ಅಡ್ವಾಣಿ ಮತ್ತು ಮೋದಿಯವರದ್ದು ಗುರು-ಶಿಷ್ಯರ ಸಂಬಂಧ. ರಾಮಜನ್ಮಭೂಮಿಗೆ ಮುಕ್ತಿ ಕೊಡಿಸುವ ಹೋರಾಟದಲ್ಲಿ ಗುರುವಿನ ಪಾತ್ರ ದೊಡ್ಡದಾದ್ರೆ, ರಾಮಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸುವ ಹಾದಿಯಲ್ಲಿ ಶಿಷ್ಯನದ್ದು ಮಹತ್ವದ ಪಾತ್ರ. ಅಷ್ಟಕ್ಕೂ ಆ ಐತಿಹಾಸಿಕ ರಥಯಾತ್ರೆಯಲ್ಲಿ ಮೋದಿ ವಹಿಸಿದ್ದ ಪಾತ್ರ ಎಂಥದ್ದು..? ಮೋದಿ ಬಗ್ಗೆ ಅಡ್ವಾಣಿ ಇಂಥದ್ದೊಂದು ಮಾತನ್ನು ಹೇಳಿದ್ದೇಕೆ..? ವಿಡಿಯೋದಲ್ಲಿದೆ ವಿವರ..
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more