ರಾಮಮಂದಿರ ಕಟ್ಟಲು ಮೋದಿಗೆ ದೀಕ್ಷೆ ಕೊಟ್ಟನಂತೆ ಶ್ರೀರಾಮ: ರಾಮ ಸತ್ಯ ಬಿಚ್ಚಿಟ್ಟ ಬಿಜೆಪಿ ಭೀಷ್ಮ..!

ರಾಮಮಂದಿರ ಕಟ್ಟಲು ಮೋದಿಗೆ ದೀಕ್ಷೆ ಕೊಟ್ಟನಂತೆ ಶ್ರೀರಾಮ: ರಾಮ ಸತ್ಯ ಬಿಚ್ಚಿಟ್ಟ ಬಿಜೆಪಿ ಭೀಷ್ಮ..!

Published : Jan 14, 2024, 03:16 PM IST

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ಮೋದಿಯವನ್ನು ಸ್ವತಃ ಶ್ರೀರಾಮನೇ ಆಯ್ಕೆ ಮಾಡಿದ್ದ ಅಂತ ರಾಮರಥಯಾತ್ರೆಯ ಸೂತ್ರಧಾರ ಅಡ್ವಾಣಿ ಹೇಳಿದ್ದಾರೆ. ಅಷ್ಟಕ್ಕೂ ಆ ಐತಿಹಾಸಿಕ ರಥಯಾತ್ರೆಯಲ್ಲಿ ಮೋದಿ ವಹಿಸಿದ್ದ ಪಾತ್ರ ಎಂಥದ್ದು..? ಇಲ್ಲಿದೆ ನೋಡಿ..

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ಮೋದಿಯವನ್ನು ಸ್ವತಃ ಶ್ರೀರಾಮನೇ ಆಯ್ಕೆ ಮಾಡಿದ್ದ ಅಂತ ರಾಮರಥಯಾತ್ರೆಯ ಸೂತ್ರಧಾರ ಅಡ್ವಾಣಿ ಹೇಳಿದ್ದಾರೆ. ಅಡ್ವಾಣಿ ಮತ್ತು ಮೋದಿಯವರದ್ದು ಗುರು-ಶಿಷ್ಯರ ಸಂಬಂಧ. ರಾಮಜನ್ಮಭೂಮಿಗೆ ಮುಕ್ತಿ ಕೊಡಿಸುವ ಹೋರಾಟದಲ್ಲಿ ಗುರುವಿನ ಪಾತ್ರ ದೊಡ್ಡದಾದ್ರೆ, ರಾಮಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸುವ ಹಾದಿಯಲ್ಲಿ ಶಿಷ್ಯನದ್ದು ಮಹತ್ವದ ಪಾತ್ರ. ಅಷ್ಟಕ್ಕೂ ಆ ಐತಿಹಾಸಿಕ ರಥಯಾತ್ರೆಯಲ್ಲಿ ಮೋದಿ ವಹಿಸಿದ್ದ ಪಾತ್ರ ಎಂಥದ್ದು..? ಮೋದಿ ಬಗ್ಗೆ ಅಡ್ವಾಣಿ ಇಂಥದ್ದೊಂದು ಮಾತನ್ನು ಹೇಳಿದ್ದೇಕೆ..? ವಿಡಿಯೋದಲ್ಲಿದೆ ವಿವರ..
 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more