ಮೋದಿ ಸರ್ಕಾರದಿಂದ ಜಿಎಸ್ಟಿಗೆ ಬಿಗ್ ಸರ್ಜರಿ! ಅರ್ಥಕ್ರಾಂತಿಗೆ ಆಹ್ವಾನ ನೀಡತ್ತಾ ಮೋದಿ ನಿರ್ಧಾರ?

ಮೋದಿ ಸರ್ಕಾರದಿಂದ ಜಿಎಸ್ಟಿಗೆ ಬಿಗ್ ಸರ್ಜರಿ! ಅರ್ಥಕ್ರಾಂತಿಗೆ ಆಹ್ವಾನ ನೀಡತ್ತಾ ಮೋದಿ ನಿರ್ಧಾರ?

Published : Aug 22, 2025, 03:14 PM IST

ಜಿಎಸ್‌ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಬಹು-ಸ್ಲ್ಯಾಬ್ ತೆರಿಗೆ ಪದ್ಧತಿಯನ್ನು ಸರಳಗೊಳಿಸಿ ಎರಡು ಹಂತಗಳಲ್ಲಿ ತೆರಿಗೆ ವಿಧಿಸಲು ಶಿಫಾರಸು ಮಾಡಲಾಗಿದೆ. ಈ ಬದಲಾವಣೆಯ ಲಾಭ-ನಷ್ಟಗಳೇನು?

ಬೆಂಗಳೂರು (ಆ.22): ಭಾರತದ ಅತಿದೊಡ್ಡ ತೆರಿಗೆ ಸುಧಾರಣೆಗಳಲ್ಲಿ ಒಂದಾದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗೆ ಮುಂದಾಗಿದೆ. 

ದೇಶದಲ್ಲಿ ಚಾಲ್ತಿಯಲ್ಲಿರುವ ಬಹು-ಸ್ಲ್ಯಾಬ್ ತೆರಿಗೆ ಪದ್ಧತಿಯನ್ನು ಸರಳಗೊಳಿಸಿ, ಇನ್ನು ಮುಂದೆ ಕೇವಲ ಎರಡು ಹಂತಗಳಲ್ಲಿ ತೆರಿಗೆ ವಿಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಂತ್ರಿಗಳ ಗುಂಪು ಶಿಫಾರಸು ಮಾಡಿದೆ.

ಈ ನಿರ್ಧಾರವು ಗ್ರಾಹಕರ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರಲಿದ್ದು, ಇದನ್ನು ಮೋದಿ ಸರ್ಕಾರವು ದೀಪಾವಳಿ ಉಡುಗೊರೆ ಎಂದು ಘೋಷಿಸುವ ಸಾಧ್ಯತೆ ಇದೆ. ಆದರೆ, ಈ ನಿರ್ಣಯದಿಂದ ಯಾರಿಗೆ ಲಾಭ, ಯಾರಿಗೆ ನಷ್ಟ, ಮತ್ತು ಆರ್ಥಿಕತೆಯ ಮೇಲೆ ಇದರ ಪರಿಣಾಮವೇನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

 

 

45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
20:41ಮೃತ್ಯು ಗೆದ್ದ ಮೋದಿ: ತಾಷ್ಕೆಂಟ್ ಫೈಲ್ಸ್ 2.0 – ಪ್ರಧಾನಿಯ ಹತ್ಯೆ ಸಂಚು ವಿಫಲವಾದ ರಹಸ್ಯ!
Read more