ಮೋದಿ ಸರ್ಕಾರದಿಂದ ಜಿಎಸ್ಟಿಗೆ ಬಿಗ್ ಸರ್ಜರಿ! ಅರ್ಥಕ್ರಾಂತಿಗೆ ಆಹ್ವಾನ ನೀಡತ್ತಾ ಮೋದಿ ನಿರ್ಧಾರ?

ಮೋದಿ ಸರ್ಕಾರದಿಂದ ಜಿಎಸ್ಟಿಗೆ ಬಿಗ್ ಸರ್ಜರಿ! ಅರ್ಥಕ್ರಾಂತಿಗೆ ಆಹ್ವಾನ ನೀಡತ್ತಾ ಮೋದಿ ನಿರ್ಧಾರ?

Published : Aug 22, 2025, 03:14 PM IST

ಜಿಎಸ್‌ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಬಹು-ಸ್ಲ್ಯಾಬ್ ತೆರಿಗೆ ಪದ್ಧತಿಯನ್ನು ಸರಳಗೊಳಿಸಿ ಎರಡು ಹಂತಗಳಲ್ಲಿ ತೆರಿಗೆ ವಿಧಿಸಲು ಶಿಫಾರಸು ಮಾಡಲಾಗಿದೆ. ಈ ಬದಲಾವಣೆಯ ಲಾಭ-ನಷ್ಟಗಳೇನು?

ಬೆಂಗಳೂರು (ಆ.22): ಭಾರತದ ಅತಿದೊಡ್ಡ ತೆರಿಗೆ ಸುಧಾರಣೆಗಳಲ್ಲಿ ಒಂದಾದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗೆ ಮುಂದಾಗಿದೆ. 

ದೇಶದಲ್ಲಿ ಚಾಲ್ತಿಯಲ್ಲಿರುವ ಬಹು-ಸ್ಲ್ಯಾಬ್ ತೆರಿಗೆ ಪದ್ಧತಿಯನ್ನು ಸರಳಗೊಳಿಸಿ, ಇನ್ನು ಮುಂದೆ ಕೇವಲ ಎರಡು ಹಂತಗಳಲ್ಲಿ ತೆರಿಗೆ ವಿಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಂತ್ರಿಗಳ ಗುಂಪು ಶಿಫಾರಸು ಮಾಡಿದೆ.

ಈ ನಿರ್ಧಾರವು ಗ್ರಾಹಕರ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರಲಿದ್ದು, ಇದನ್ನು ಮೋದಿ ಸರ್ಕಾರವು ದೀಪಾವಳಿ ಉಡುಗೊರೆ ಎಂದು ಘೋಷಿಸುವ ಸಾಧ್ಯತೆ ಇದೆ. ಆದರೆ, ಈ ನಿರ್ಣಯದಿಂದ ಯಾರಿಗೆ ಲಾಭ, ಯಾರಿಗೆ ನಷ್ಟ, ಮತ್ತು ಆರ್ಥಿಕತೆಯ ಮೇಲೆ ಇದರ ಪರಿಣಾಮವೇನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

 

 

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
Read more