ಮೋದಿ ಸರ್ಕಾರದಿಂದ ಜಿಎಸ್ಟಿಗೆ ಬಿಗ್ ಸರ್ಜರಿ! ಅರ್ಥಕ್ರಾಂತಿಗೆ ಆಹ್ವಾನ ನೀಡತ್ತಾ ಮೋದಿ ನಿರ್ಧಾರ?

ಮೋದಿ ಸರ್ಕಾರದಿಂದ ಜಿಎಸ್ಟಿಗೆ ಬಿಗ್ ಸರ್ಜರಿ! ಅರ್ಥಕ್ರಾಂತಿಗೆ ಆಹ್ವಾನ ನೀಡತ್ತಾ ಮೋದಿ ನಿರ್ಧಾರ?

Published : Aug 22, 2025, 03:14 PM IST

ಜಿಎಸ್‌ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಬಹು-ಸ್ಲ್ಯಾಬ್ ತೆರಿಗೆ ಪದ್ಧತಿಯನ್ನು ಸರಳಗೊಳಿಸಿ ಎರಡು ಹಂತಗಳಲ್ಲಿ ತೆರಿಗೆ ವಿಧಿಸಲು ಶಿಫಾರಸು ಮಾಡಲಾಗಿದೆ. ಈ ಬದಲಾವಣೆಯ ಲಾಭ-ನಷ್ಟಗಳೇನು?

ಬೆಂಗಳೂರು (ಆ.22): ಭಾರತದ ಅತಿದೊಡ್ಡ ತೆರಿಗೆ ಸುಧಾರಣೆಗಳಲ್ಲಿ ಒಂದಾದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗೆ ಮುಂದಾಗಿದೆ. 

ದೇಶದಲ್ಲಿ ಚಾಲ್ತಿಯಲ್ಲಿರುವ ಬಹು-ಸ್ಲ್ಯಾಬ್ ತೆರಿಗೆ ಪದ್ಧತಿಯನ್ನು ಸರಳಗೊಳಿಸಿ, ಇನ್ನು ಮುಂದೆ ಕೇವಲ ಎರಡು ಹಂತಗಳಲ್ಲಿ ತೆರಿಗೆ ವಿಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಂತ್ರಿಗಳ ಗುಂಪು ಶಿಫಾರಸು ಮಾಡಿದೆ.

ಈ ನಿರ್ಧಾರವು ಗ್ರಾಹಕರ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರಲಿದ್ದು, ಇದನ್ನು ಮೋದಿ ಸರ್ಕಾರವು ದೀಪಾವಳಿ ಉಡುಗೊರೆ ಎಂದು ಘೋಷಿಸುವ ಸಾಧ್ಯತೆ ಇದೆ. ಆದರೆ, ಈ ನಿರ್ಣಯದಿಂದ ಯಾರಿಗೆ ಲಾಭ, ಯಾರಿಗೆ ನಷ್ಟ, ಮತ್ತು ಆರ್ಥಿಕತೆಯ ಮೇಲೆ ಇದರ ಪರಿಣಾಮವೇನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

 

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more