ಮೋದಿ ಸರ್ಕಾರದಿಂದ ಜಿಎಸ್ಟಿಗೆ ಬಿಗ್ ಸರ್ಜರಿ! ಅರ್ಥಕ್ರಾಂತಿಗೆ ಆಹ್ವಾನ ನೀಡತ್ತಾ ಮೋದಿ ನಿರ್ಧಾರ?

ಮೋದಿ ಸರ್ಕಾರದಿಂದ ಜಿಎಸ್ಟಿಗೆ ಬಿಗ್ ಸರ್ಜರಿ! ಅರ್ಥಕ್ರಾಂತಿಗೆ ಆಹ್ವಾನ ನೀಡತ್ತಾ ಮೋದಿ ನಿರ್ಧಾರ?

Published : Aug 22, 2025, 03:14 PM IST

ಜಿಎಸ್‌ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಬಹು-ಸ್ಲ್ಯಾಬ್ ತೆರಿಗೆ ಪದ್ಧತಿಯನ್ನು ಸರಳಗೊಳಿಸಿ ಎರಡು ಹಂತಗಳಲ್ಲಿ ತೆರಿಗೆ ವಿಧಿಸಲು ಶಿಫಾರಸು ಮಾಡಲಾಗಿದೆ. ಈ ಬದಲಾವಣೆಯ ಲಾಭ-ನಷ್ಟಗಳೇನು?

ಬೆಂಗಳೂರು (ಆ.22): ಭಾರತದ ಅತಿದೊಡ್ಡ ತೆರಿಗೆ ಸುಧಾರಣೆಗಳಲ್ಲಿ ಒಂದಾದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗೆ ಮುಂದಾಗಿದೆ. 

ದೇಶದಲ್ಲಿ ಚಾಲ್ತಿಯಲ್ಲಿರುವ ಬಹು-ಸ್ಲ್ಯಾಬ್ ತೆರಿಗೆ ಪದ್ಧತಿಯನ್ನು ಸರಳಗೊಳಿಸಿ, ಇನ್ನು ಮುಂದೆ ಕೇವಲ ಎರಡು ಹಂತಗಳಲ್ಲಿ ತೆರಿಗೆ ವಿಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಂತ್ರಿಗಳ ಗುಂಪು ಶಿಫಾರಸು ಮಾಡಿದೆ.

ಈ ನಿರ್ಧಾರವು ಗ್ರಾಹಕರ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರಲಿದ್ದು, ಇದನ್ನು ಮೋದಿ ಸರ್ಕಾರವು ದೀಪಾವಳಿ ಉಡುಗೊರೆ ಎಂದು ಘೋಷಿಸುವ ಸಾಧ್ಯತೆ ಇದೆ. ಆದರೆ, ಈ ನಿರ್ಣಯದಿಂದ ಯಾರಿಗೆ ಲಾಭ, ಯಾರಿಗೆ ನಷ್ಟ, ಮತ್ತು ಆರ್ಥಿಕತೆಯ ಮೇಲೆ ಇದರ ಪರಿಣಾಮವೇನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

 

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more