ಮೋದಿ ಸರ್ಕಾರದಿಂದ ಜಿಎಸ್ಟಿಗೆ ಬಿಗ್ ಸರ್ಜರಿ! ಅರ್ಥಕ್ರಾಂತಿಗೆ ಆಹ್ವಾನ ನೀಡತ್ತಾ ಮೋದಿ ನಿರ್ಧಾರ?

ಮೋದಿ ಸರ್ಕಾರದಿಂದ ಜಿಎಸ್ಟಿಗೆ ಬಿಗ್ ಸರ್ಜರಿ! ಅರ್ಥಕ್ರಾಂತಿಗೆ ಆಹ್ವಾನ ನೀಡತ್ತಾ ಮೋದಿ ನಿರ್ಧಾರ?

Published : Aug 22, 2025, 03:14 PM IST

ಜಿಎಸ್‌ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಬಹು-ಸ್ಲ್ಯಾಬ್ ತೆರಿಗೆ ಪದ್ಧತಿಯನ್ನು ಸರಳಗೊಳಿಸಿ ಎರಡು ಹಂತಗಳಲ್ಲಿ ತೆರಿಗೆ ವಿಧಿಸಲು ಶಿಫಾರಸು ಮಾಡಲಾಗಿದೆ. ಈ ಬದಲಾವಣೆಯ ಲಾಭ-ನಷ್ಟಗಳೇನು?

ಬೆಂಗಳೂರು (ಆ.22): ಭಾರತದ ಅತಿದೊಡ್ಡ ತೆರಿಗೆ ಸುಧಾರಣೆಗಳಲ್ಲಿ ಒಂದಾದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗೆ ಮುಂದಾಗಿದೆ. 

ದೇಶದಲ್ಲಿ ಚಾಲ್ತಿಯಲ್ಲಿರುವ ಬಹು-ಸ್ಲ್ಯಾಬ್ ತೆರಿಗೆ ಪದ್ಧತಿಯನ್ನು ಸರಳಗೊಳಿಸಿ, ಇನ್ನು ಮುಂದೆ ಕೇವಲ ಎರಡು ಹಂತಗಳಲ್ಲಿ ತೆರಿಗೆ ವಿಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಂತ್ರಿಗಳ ಗುಂಪು ಶಿಫಾರಸು ಮಾಡಿದೆ.

ಈ ನಿರ್ಧಾರವು ಗ್ರಾಹಕರ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರಲಿದ್ದು, ಇದನ್ನು ಮೋದಿ ಸರ್ಕಾರವು ದೀಪಾವಳಿ ಉಡುಗೊರೆ ಎಂದು ಘೋಷಿಸುವ ಸಾಧ್ಯತೆ ಇದೆ. ಆದರೆ, ಈ ನಿರ್ಣಯದಿಂದ ಯಾರಿಗೆ ಲಾಭ, ಯಾರಿಗೆ ನಷ್ಟ, ಮತ್ತು ಆರ್ಥಿಕತೆಯ ಮೇಲೆ ಇದರ ಪರಿಣಾಮವೇನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more