ಕೊರೋನಾ ಸವಾಲಿನ ನಡುವೆಯೂ ಜಿಡಿಪಿ ಏರಿಕೆ: ಮೋದಿ ಕಾರಣ ಎಂದ ಆರ್‌ಸಿ!

ಕೊರೋನಾ ಸವಾಲಿನ ನಡುವೆಯೂ ಜಿಡಿಪಿ ಏರಿಕೆ: ಮೋದಿ ಕಾರಣ ಎಂದ ಆರ್‌ಸಿ!

Published : Sep 02, 2021, 03:19 PM ISTUpdated : Sep 02, 2021, 03:29 PM IST

ಕೊರೋನಾ ವೈರಸ್‌ ಕಾರಣದಿಂದಾಗಿ ಕಳೆದ ವರ್ಷ ಮಹಾಪತನ ಕಂಡಿದ್ದ ದೇಶದ ಜಿಡಿಪಿ, ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌ನಿಂದ ಜೂನ್‌ವರೆಗಿನ ಮೊದಲ ತ್ರೈಮಾಸಿಕದ ಅವಧಿಯಲ್ಲಿ ದಾಖಲೆಯ ಶೇ.20.1ರ ದರದಲ್ಲಿ ವೃದ್ಧಿಯಾಗಿದೆ. ಈ ಮೂಲಕ ದೇಶದ ಆರ್ಥಿಕತೆ ತ್ವರಿತವಾಗಿ ಚೇತರಿಸಿಕೊಳ್ಳುವ ಸುಳಿವು ದೊರೆತಿದೆ.

ನವದೆಹಲಿ(ಸೆ.02) ಕೊರೋನಾ ವೈರಸ್‌ ಕಾರಣದಿಂದಾಗಿ ಕಳೆದ ವರ್ಷ ಮಹಾಪತನ ಕಂಡಿದ್ದ ದೇಶದ ಜಿಡಿಪಿ, ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌ನಿಂದ ಜೂನ್‌ವರೆಗಿನ ಮೊದಲ ತ್ರೈಮಾಸಿಕದ ಅವಧಿಯಲ್ಲಿ ದಾಖಲೆಯ ಶೇ.20.1ರ ದರದಲ್ಲಿ ವೃದ್ಧಿಯಾಗಿದೆ. ಈ ಮೂಲಕ ದೇಶದ ಆರ್ಥಿಕತೆ ತ್ವರಿತವಾಗಿ ಚೇತರಿಸಿಕೊಳ್ಳುವ ಸುಳಿವು ದೊರೆತಿದೆ.

ಹೀಗಿರುವಾಗ ಕೊರೋನಾ ಸವಾಲಿನ ಮಧ್ಯೆಯೂ ಜಿಡಿಪಿ ಏರಿಕೆ ರೈತರ, ವ್ಯಾಪಾರಿ ವರ್ಗದ ಪರಿಶ್ರಮವೇ ಕಾರಣ ಎಂದು ಕೌಶಲಾಭಿವೃದ್ಧಿ &ಉದ್ಯಮಶೀಲತೆ ಮತ್ತು ಎಲೆಕ್ಟ್ರಾನಿಕ್ಸ್ & ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಬಣ್ಣಿಸಿದ್ದಾರೆ.

ಜಿಡಿಪಿ ದಾಖಲೆಯ ಏರಿಕೆ ಹಿಂದೆ ಮೋದಿ ಸರ್ಕಾರದ ನೀತಿ, ರೈತರ ದುಡಿಮೆ: ಸಚಿವ ರಾಜೀವ್ ಚಂದ್ರಶೇಖರ್

ಸರ್ಕಾರ ಜಾರಿಗೊಳಿಸಿದ ನೀತಿ ಭಾರತದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವಪೂರ್ಣ ಪಾತ್ರ ವಹಿಸಿದೆ ಎಂದಿದ್ದಾರೆ. ಇದೇ ವೇಳೆ ಜಿಡಿಪಿ ಏರಿಕೆಗೆ ಸಂತಸ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿರುವ ಸಚಿವರು ಇದನ್ನು ಭಾರತ ವೇಗವಾಗಿ ಅಭಿವೃದ್ಧಿಗೊಳ್ಳುತ್ತಿರುವುದಕ್ಕೆ ಉದಾಹರಣೆ ಎಂದಿದ್ದಾರೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!