ಕೊರೋನಾ ಸವಾಲಿನ ನಡುವೆಯೂ ಜಿಡಿಪಿ ಏರಿಕೆ: ಮೋದಿ ಕಾರಣ ಎಂದ ಆರ್‌ಸಿ!

ಕೊರೋನಾ ಸವಾಲಿನ ನಡುವೆಯೂ ಜಿಡಿಪಿ ಏರಿಕೆ: ಮೋದಿ ಕಾರಣ ಎಂದ ಆರ್‌ಸಿ!

Published : Sep 02, 2021, 03:19 PM ISTUpdated : Sep 02, 2021, 03:29 PM IST

ಕೊರೋನಾ ವೈರಸ್‌ ಕಾರಣದಿಂದಾಗಿ ಕಳೆದ ವರ್ಷ ಮಹಾಪತನ ಕಂಡಿದ್ದ ದೇಶದ ಜಿಡಿಪಿ, ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌ನಿಂದ ಜೂನ್‌ವರೆಗಿನ ಮೊದಲ ತ್ರೈಮಾಸಿಕದ ಅವಧಿಯಲ್ಲಿ ದಾಖಲೆಯ ಶೇ.20.1ರ ದರದಲ್ಲಿ ವೃದ್ಧಿಯಾಗಿದೆ. ಈ ಮೂಲಕ ದೇಶದ ಆರ್ಥಿಕತೆ ತ್ವರಿತವಾಗಿ ಚೇತರಿಸಿಕೊಳ್ಳುವ ಸುಳಿವು ದೊರೆತಿದೆ.

ನವದೆಹಲಿ(ಸೆ.02) ಕೊರೋನಾ ವೈರಸ್‌ ಕಾರಣದಿಂದಾಗಿ ಕಳೆದ ವರ್ಷ ಮಹಾಪತನ ಕಂಡಿದ್ದ ದೇಶದ ಜಿಡಿಪಿ, ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌ನಿಂದ ಜೂನ್‌ವರೆಗಿನ ಮೊದಲ ತ್ರೈಮಾಸಿಕದ ಅವಧಿಯಲ್ಲಿ ದಾಖಲೆಯ ಶೇ.20.1ರ ದರದಲ್ಲಿ ವೃದ್ಧಿಯಾಗಿದೆ. ಈ ಮೂಲಕ ದೇಶದ ಆರ್ಥಿಕತೆ ತ್ವರಿತವಾಗಿ ಚೇತರಿಸಿಕೊಳ್ಳುವ ಸುಳಿವು ದೊರೆತಿದೆ.

ಹೀಗಿರುವಾಗ ಕೊರೋನಾ ಸವಾಲಿನ ಮಧ್ಯೆಯೂ ಜಿಡಿಪಿ ಏರಿಕೆ ರೈತರ, ವ್ಯಾಪಾರಿ ವರ್ಗದ ಪರಿಶ್ರಮವೇ ಕಾರಣ ಎಂದು ಕೌಶಲಾಭಿವೃದ್ಧಿ &ಉದ್ಯಮಶೀಲತೆ ಮತ್ತು ಎಲೆಕ್ಟ್ರಾನಿಕ್ಸ್ & ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಬಣ್ಣಿಸಿದ್ದಾರೆ.

ಜಿಡಿಪಿ ದಾಖಲೆಯ ಏರಿಕೆ ಹಿಂದೆ ಮೋದಿ ಸರ್ಕಾರದ ನೀತಿ, ರೈತರ ದುಡಿಮೆ: ಸಚಿವ ರಾಜೀವ್ ಚಂದ್ರಶೇಖರ್

ಸರ್ಕಾರ ಜಾರಿಗೊಳಿಸಿದ ನೀತಿ ಭಾರತದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವಪೂರ್ಣ ಪಾತ್ರ ವಹಿಸಿದೆ ಎಂದಿದ್ದಾರೆ. ಇದೇ ವೇಳೆ ಜಿಡಿಪಿ ಏರಿಕೆಗೆ ಸಂತಸ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿರುವ ಸಚಿವರು ಇದನ್ನು ಭಾರತ ವೇಗವಾಗಿ ಅಭಿವೃದ್ಧಿಗೊಳ್ಳುತ್ತಿರುವುದಕ್ಕೆ ಉದಾಹರಣೆ ಎಂದಿದ್ದಾರೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?