ಕೊರೋನಾ ಸವಾಲಿನ ನಡುವೆಯೂ ಜಿಡಿಪಿ ಏರಿಕೆ: ಮೋದಿ ಕಾರಣ ಎಂದ ಆರ್‌ಸಿ!

ಕೊರೋನಾ ಸವಾಲಿನ ನಡುವೆಯೂ ಜಿಡಿಪಿ ಏರಿಕೆ: ಮೋದಿ ಕಾರಣ ಎಂದ ಆರ್‌ಸಿ!

Published : Sep 02, 2021, 03:19 PM ISTUpdated : Sep 02, 2021, 03:29 PM IST

ಕೊರೋನಾ ವೈರಸ್‌ ಕಾರಣದಿಂದಾಗಿ ಕಳೆದ ವರ್ಷ ಮಹಾಪತನ ಕಂಡಿದ್ದ ದೇಶದ ಜಿಡಿಪಿ, ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌ನಿಂದ ಜೂನ್‌ವರೆಗಿನ ಮೊದಲ ತ್ರೈಮಾಸಿಕದ ಅವಧಿಯಲ್ಲಿ ದಾಖಲೆಯ ಶೇ.20.1ರ ದರದಲ್ಲಿ ವೃದ್ಧಿಯಾಗಿದೆ. ಈ ಮೂಲಕ ದೇಶದ ಆರ್ಥಿಕತೆ ತ್ವರಿತವಾಗಿ ಚೇತರಿಸಿಕೊಳ್ಳುವ ಸುಳಿವು ದೊರೆತಿದೆ.

ನವದೆಹಲಿ(ಸೆ.02) ಕೊರೋನಾ ವೈರಸ್‌ ಕಾರಣದಿಂದಾಗಿ ಕಳೆದ ವರ್ಷ ಮಹಾಪತನ ಕಂಡಿದ್ದ ದೇಶದ ಜಿಡಿಪಿ, ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌ನಿಂದ ಜೂನ್‌ವರೆಗಿನ ಮೊದಲ ತ್ರೈಮಾಸಿಕದ ಅವಧಿಯಲ್ಲಿ ದಾಖಲೆಯ ಶೇ.20.1ರ ದರದಲ್ಲಿ ವೃದ್ಧಿಯಾಗಿದೆ. ಈ ಮೂಲಕ ದೇಶದ ಆರ್ಥಿಕತೆ ತ್ವರಿತವಾಗಿ ಚೇತರಿಸಿಕೊಳ್ಳುವ ಸುಳಿವು ದೊರೆತಿದೆ.

ಹೀಗಿರುವಾಗ ಕೊರೋನಾ ಸವಾಲಿನ ಮಧ್ಯೆಯೂ ಜಿಡಿಪಿ ಏರಿಕೆ ರೈತರ, ವ್ಯಾಪಾರಿ ವರ್ಗದ ಪರಿಶ್ರಮವೇ ಕಾರಣ ಎಂದು ಕೌಶಲಾಭಿವೃದ್ಧಿ &ಉದ್ಯಮಶೀಲತೆ ಮತ್ತು ಎಲೆಕ್ಟ್ರಾನಿಕ್ಸ್ & ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಬಣ್ಣಿಸಿದ್ದಾರೆ.

ಜಿಡಿಪಿ ದಾಖಲೆಯ ಏರಿಕೆ ಹಿಂದೆ ಮೋದಿ ಸರ್ಕಾರದ ನೀತಿ, ರೈತರ ದುಡಿಮೆ: ಸಚಿವ ರಾಜೀವ್ ಚಂದ್ರಶೇಖರ್

ಸರ್ಕಾರ ಜಾರಿಗೊಳಿಸಿದ ನೀತಿ ಭಾರತದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವಪೂರ್ಣ ಪಾತ್ರ ವಹಿಸಿದೆ ಎಂದಿದ್ದಾರೆ. ಇದೇ ವೇಳೆ ಜಿಡಿಪಿ ಏರಿಕೆಗೆ ಸಂತಸ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿರುವ ಸಚಿವರು ಇದನ್ನು ಭಾರತ ವೇಗವಾಗಿ ಅಭಿವೃದ್ಧಿಗೊಳ್ಳುತ್ತಿರುವುದಕ್ಕೆ ಉದಾಹರಣೆ ಎಂದಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?