ವಕ್ಫ್‌ ಬೋರ್ಡ್‌ಗಳ ವಿಶೇಷ ಸ್ಥಾನಮಾನ ರದ್ದು ಮಾಡಲು ಕೇಂದ್ರದ ನಿರ್ಧಾರ!

ವಕ್ಫ್‌ ಬೋರ್ಡ್‌ಗಳ ವಿಶೇಷ ಸ್ಥಾನಮಾನ ರದ್ದು ಮಾಡಲು ಕೇಂದ್ರದ ನಿರ್ಧಾರ!

Published : Aug 07, 2024, 10:37 PM IST

ವಕ್ಫ್​ ಮಂಡಳಿ ಸರ್ವಾಧಿಕಾರಕ್ಕೆ ಮೋದಿ ಸರ್ಕಾರ ಬ್ರೇಕ್​ ಹಾಕೋಕೆ ಸಜ್ಜಾಗಿದೆ. ನಾಳೆ ಸಂಸತ್​ನಲ್ಲಿ 44 ತಿದ್ದುಪಡಿ ಮಸೂದೆ ಮಂಡನೆಯಾಗಲಿದೆ. ಕೇಂದ್ರದ ನಿರ್ಧಾರಕ್ಕೆ I.N.D.I.A ಮೈತ್ರಿಕೂಟದ ಆಕ್ಷೇಪ ವ್ಯಕ್ತಪಡಿಸುವುದು ಖಚಿತವಾಗಿದೆ.
 

ನವದೆಹಲಿ (ಆ.7): ಜಾತ್ಯಾತೀತ ರಾಷ್ಟ್ರ ಎನ್ನುವ ಮಾತಿಗೆ ಕಳಂಕ ಎನ್ನುವಂತಿದ್ದ ವಕ್ಫ್‌ ಕಾಯ್ದೆಯಲ್ಲಿ ಅಮೂಲಾಗ್ರಾ ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ವಕ್ಫ್‌ ಬೋರ್ಡ್‌ನ ನಿಯಮಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಲಿದೆ.

ಮುಸ್ಲಿಂ ಧಾರ್ಮಿಕ ಸಂಸ್ಥೆಗಳ ಆಸ್ತಿಗಳನ್ನು ಕಾಪಾಡಲು ಇರುವ ಕಾನೂನು ವಕ್ಫ್‌ ಕಾಯ್ದೆ. 1954ರಲ್ಲಿ ನೆಹರು ಸರ್ಕಾರ ಈ ಕಾನೂನನ್ನು ಜಾರಿ ಮಾಡಿತ್ತು.. ಇದಕ್ಕೆ 1995ರಲ್ಲಿ ಪಿವಿ ನರಸಿಂಹರಾವ್‌ ಅವರು ಈ ಕಾಯ್ದೆಗೆ ದೊಡ್ಡ ತಿದ್ದುಪಡಿಯನ್ನು ತಂದಿದ್ದರು. ಅದರ ಅನ್ವಯ ದೇಶದ ಯಾವುದೇ ಜಾಗವನ್ನು ವಕ್ಫ್‌ ತನ್ನದು ಎಂದು ಘೋಷಣೆ ಮಾಡಿದಲ್ಲಿ, ಅದನ್ನು ಕೋರ್ಟ್‌ನಲ್ಲಿಯೂ ಪ್ರಶ್ನೆ ಮಾಡುವ ಹಾಗಿರಲಿಲ್ಲ. 1995ರಲ್ಲಿ ಈ ಕಾಯ್ದೆಗೆ 40ಕ್ಕೂ ಅಧಿಕ ತಿದ್ದುಪಡಿ ಮಾಡಲಾಗಿತ್ತು.

ಇಂಥ ತುಘ್ಲಕ್‌ ಕಾನೂನಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಲಿದೆ. ಕೇಂದ್ರ ಸಚಿವ ಕಿರಣ್‌ ರಿಜಿಜು ಬೆಳಗ್ಗೆ 11 ಗಂಟೆಗೆ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡನೆ ಮಾಡಲಿದ್ದಾರೆ.
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more