ವಕ್ಫ್‌ ಬೋರ್ಡ್‌ಗಳ ವಿಶೇಷ ಸ್ಥಾನಮಾನ ರದ್ದು ಮಾಡಲು ಕೇಂದ್ರದ ನಿರ್ಧಾರ!

ವಕ್ಫ್‌ ಬೋರ್ಡ್‌ಗಳ ವಿಶೇಷ ಸ್ಥಾನಮಾನ ರದ್ದು ಮಾಡಲು ಕೇಂದ್ರದ ನಿರ್ಧಾರ!

Published : Aug 07, 2024, 10:37 PM IST

ವಕ್ಫ್​ ಮಂಡಳಿ ಸರ್ವಾಧಿಕಾರಕ್ಕೆ ಮೋದಿ ಸರ್ಕಾರ ಬ್ರೇಕ್​ ಹಾಕೋಕೆ ಸಜ್ಜಾಗಿದೆ. ನಾಳೆ ಸಂಸತ್​ನಲ್ಲಿ 44 ತಿದ್ದುಪಡಿ ಮಸೂದೆ ಮಂಡನೆಯಾಗಲಿದೆ. ಕೇಂದ್ರದ ನಿರ್ಧಾರಕ್ಕೆ I.N.D.I.A ಮೈತ್ರಿಕೂಟದ ಆಕ್ಷೇಪ ವ್ಯಕ್ತಪಡಿಸುವುದು ಖಚಿತವಾಗಿದೆ.
 

ನವದೆಹಲಿ (ಆ.7): ಜಾತ್ಯಾತೀತ ರಾಷ್ಟ್ರ ಎನ್ನುವ ಮಾತಿಗೆ ಕಳಂಕ ಎನ್ನುವಂತಿದ್ದ ವಕ್ಫ್‌ ಕಾಯ್ದೆಯಲ್ಲಿ ಅಮೂಲಾಗ್ರಾ ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ವಕ್ಫ್‌ ಬೋರ್ಡ್‌ನ ನಿಯಮಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಲಿದೆ.

ಮುಸ್ಲಿಂ ಧಾರ್ಮಿಕ ಸಂಸ್ಥೆಗಳ ಆಸ್ತಿಗಳನ್ನು ಕಾಪಾಡಲು ಇರುವ ಕಾನೂನು ವಕ್ಫ್‌ ಕಾಯ್ದೆ. 1954ರಲ್ಲಿ ನೆಹರು ಸರ್ಕಾರ ಈ ಕಾನೂನನ್ನು ಜಾರಿ ಮಾಡಿತ್ತು.. ಇದಕ್ಕೆ 1995ರಲ್ಲಿ ಪಿವಿ ನರಸಿಂಹರಾವ್‌ ಅವರು ಈ ಕಾಯ್ದೆಗೆ ದೊಡ್ಡ ತಿದ್ದುಪಡಿಯನ್ನು ತಂದಿದ್ದರು. ಅದರ ಅನ್ವಯ ದೇಶದ ಯಾವುದೇ ಜಾಗವನ್ನು ವಕ್ಫ್‌ ತನ್ನದು ಎಂದು ಘೋಷಣೆ ಮಾಡಿದಲ್ಲಿ, ಅದನ್ನು ಕೋರ್ಟ್‌ನಲ್ಲಿಯೂ ಪ್ರಶ್ನೆ ಮಾಡುವ ಹಾಗಿರಲಿಲ್ಲ. 1995ರಲ್ಲಿ ಈ ಕಾಯ್ದೆಗೆ 40ಕ್ಕೂ ಅಧಿಕ ತಿದ್ದುಪಡಿ ಮಾಡಲಾಗಿತ್ತು.

ಇಂಥ ತುಘ್ಲಕ್‌ ಕಾನೂನಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಲಿದೆ. ಕೇಂದ್ರ ಸಚಿವ ಕಿರಣ್‌ ರಿಜಿಜು ಬೆಳಗ್ಗೆ 11 ಗಂಟೆಗೆ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡನೆ ಮಾಡಲಿದ್ದಾರೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more