ವಕ್ಫ್‌ ಬೋರ್ಡ್‌ಗಳ ವಿಶೇಷ ಸ್ಥಾನಮಾನ ರದ್ದು ಮಾಡಲು ಕೇಂದ್ರದ ನಿರ್ಧಾರ!

ವಕ್ಫ್‌ ಬೋರ್ಡ್‌ಗಳ ವಿಶೇಷ ಸ್ಥಾನಮಾನ ರದ್ದು ಮಾಡಲು ಕೇಂದ್ರದ ನಿರ್ಧಾರ!

Published : Aug 07, 2024, 10:37 PM IST

ವಕ್ಫ್​ ಮಂಡಳಿ ಸರ್ವಾಧಿಕಾರಕ್ಕೆ ಮೋದಿ ಸರ್ಕಾರ ಬ್ರೇಕ್​ ಹಾಕೋಕೆ ಸಜ್ಜಾಗಿದೆ. ನಾಳೆ ಸಂಸತ್​ನಲ್ಲಿ 44 ತಿದ್ದುಪಡಿ ಮಸೂದೆ ಮಂಡನೆಯಾಗಲಿದೆ. ಕೇಂದ್ರದ ನಿರ್ಧಾರಕ್ಕೆ I.N.D.I.A ಮೈತ್ರಿಕೂಟದ ಆಕ್ಷೇಪ ವ್ಯಕ್ತಪಡಿಸುವುದು ಖಚಿತವಾಗಿದೆ.
 

ನವದೆಹಲಿ (ಆ.7): ಜಾತ್ಯಾತೀತ ರಾಷ್ಟ್ರ ಎನ್ನುವ ಮಾತಿಗೆ ಕಳಂಕ ಎನ್ನುವಂತಿದ್ದ ವಕ್ಫ್‌ ಕಾಯ್ದೆಯಲ್ಲಿ ಅಮೂಲಾಗ್ರಾ ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ವಕ್ಫ್‌ ಬೋರ್ಡ್‌ನ ನಿಯಮಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಲಿದೆ.

ಮುಸ್ಲಿಂ ಧಾರ್ಮಿಕ ಸಂಸ್ಥೆಗಳ ಆಸ್ತಿಗಳನ್ನು ಕಾಪಾಡಲು ಇರುವ ಕಾನೂನು ವಕ್ಫ್‌ ಕಾಯ್ದೆ. 1954ರಲ್ಲಿ ನೆಹರು ಸರ್ಕಾರ ಈ ಕಾನೂನನ್ನು ಜಾರಿ ಮಾಡಿತ್ತು.. ಇದಕ್ಕೆ 1995ರಲ್ಲಿ ಪಿವಿ ನರಸಿಂಹರಾವ್‌ ಅವರು ಈ ಕಾಯ್ದೆಗೆ ದೊಡ್ಡ ತಿದ್ದುಪಡಿಯನ್ನು ತಂದಿದ್ದರು. ಅದರ ಅನ್ವಯ ದೇಶದ ಯಾವುದೇ ಜಾಗವನ್ನು ವಕ್ಫ್‌ ತನ್ನದು ಎಂದು ಘೋಷಣೆ ಮಾಡಿದಲ್ಲಿ, ಅದನ್ನು ಕೋರ್ಟ್‌ನಲ್ಲಿಯೂ ಪ್ರಶ್ನೆ ಮಾಡುವ ಹಾಗಿರಲಿಲ್ಲ. 1995ರಲ್ಲಿ ಈ ಕಾಯ್ದೆಗೆ 40ಕ್ಕೂ ಅಧಿಕ ತಿದ್ದುಪಡಿ ಮಾಡಲಾಗಿತ್ತು.

ಇಂಥ ತುಘ್ಲಕ್‌ ಕಾನೂನಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಲಿದೆ. ಕೇಂದ್ರ ಸಚಿವ ಕಿರಣ್‌ ರಿಜಿಜು ಬೆಳಗ್ಗೆ 11 ಗಂಟೆಗೆ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡನೆ ಮಾಡಲಿದ್ದಾರೆ.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more