ವಕ್ಫ್‌ ಬೋರ್ಡ್‌ಗಳ ವಿಶೇಷ ಸ್ಥಾನಮಾನ ರದ್ದು ಮಾಡಲು ಕೇಂದ್ರದ ನಿರ್ಧಾರ!

ವಕ್ಫ್‌ ಬೋರ್ಡ್‌ಗಳ ವಿಶೇಷ ಸ್ಥಾನಮಾನ ರದ್ದು ಮಾಡಲು ಕೇಂದ್ರದ ನಿರ್ಧಾರ!

Published : Aug 07, 2024, 10:37 PM IST

ವಕ್ಫ್​ ಮಂಡಳಿ ಸರ್ವಾಧಿಕಾರಕ್ಕೆ ಮೋದಿ ಸರ್ಕಾರ ಬ್ರೇಕ್​ ಹಾಕೋಕೆ ಸಜ್ಜಾಗಿದೆ. ನಾಳೆ ಸಂಸತ್​ನಲ್ಲಿ 44 ತಿದ್ದುಪಡಿ ಮಸೂದೆ ಮಂಡನೆಯಾಗಲಿದೆ. ಕೇಂದ್ರದ ನಿರ್ಧಾರಕ್ಕೆ I.N.D.I.A ಮೈತ್ರಿಕೂಟದ ಆಕ್ಷೇಪ ವ್ಯಕ್ತಪಡಿಸುವುದು ಖಚಿತವಾಗಿದೆ.
 

ನವದೆಹಲಿ (ಆ.7): ಜಾತ್ಯಾತೀತ ರಾಷ್ಟ್ರ ಎನ್ನುವ ಮಾತಿಗೆ ಕಳಂಕ ಎನ್ನುವಂತಿದ್ದ ವಕ್ಫ್‌ ಕಾಯ್ದೆಯಲ್ಲಿ ಅಮೂಲಾಗ್ರಾ ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ವಕ್ಫ್‌ ಬೋರ್ಡ್‌ನ ನಿಯಮಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಲಿದೆ.

ಮುಸ್ಲಿಂ ಧಾರ್ಮಿಕ ಸಂಸ್ಥೆಗಳ ಆಸ್ತಿಗಳನ್ನು ಕಾಪಾಡಲು ಇರುವ ಕಾನೂನು ವಕ್ಫ್‌ ಕಾಯ್ದೆ. 1954ರಲ್ಲಿ ನೆಹರು ಸರ್ಕಾರ ಈ ಕಾನೂನನ್ನು ಜಾರಿ ಮಾಡಿತ್ತು.. ಇದಕ್ಕೆ 1995ರಲ್ಲಿ ಪಿವಿ ನರಸಿಂಹರಾವ್‌ ಅವರು ಈ ಕಾಯ್ದೆಗೆ ದೊಡ್ಡ ತಿದ್ದುಪಡಿಯನ್ನು ತಂದಿದ್ದರು. ಅದರ ಅನ್ವಯ ದೇಶದ ಯಾವುದೇ ಜಾಗವನ್ನು ವಕ್ಫ್‌ ತನ್ನದು ಎಂದು ಘೋಷಣೆ ಮಾಡಿದಲ್ಲಿ, ಅದನ್ನು ಕೋರ್ಟ್‌ನಲ್ಲಿಯೂ ಪ್ರಶ್ನೆ ಮಾಡುವ ಹಾಗಿರಲಿಲ್ಲ. 1995ರಲ್ಲಿ ಈ ಕಾಯ್ದೆಗೆ 40ಕ್ಕೂ ಅಧಿಕ ತಿದ್ದುಪಡಿ ಮಾಡಲಾಗಿತ್ತು.

ಇಂಥ ತುಘ್ಲಕ್‌ ಕಾನೂನಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಲಿದೆ. ಕೇಂದ್ರ ಸಚಿವ ಕಿರಣ್‌ ರಿಜಿಜು ಬೆಳಗ್ಗೆ 11 ಗಂಟೆಗೆ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡನೆ ಮಾಡಲಿದ್ದಾರೆ.
 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more