ವಕ್ಫ್‌ ಬೋರ್ಡ್‌ಗಳ ವಿಶೇಷ ಸ್ಥಾನಮಾನ ರದ್ದು ಮಾಡಲು ಕೇಂದ್ರದ ನಿರ್ಧಾರ!

ವಕ್ಫ್‌ ಬೋರ್ಡ್‌ಗಳ ವಿಶೇಷ ಸ್ಥಾನಮಾನ ರದ್ದು ಮಾಡಲು ಕೇಂದ್ರದ ನಿರ್ಧಾರ!

Published : Aug 07, 2024, 10:37 PM IST

ವಕ್ಫ್​ ಮಂಡಳಿ ಸರ್ವಾಧಿಕಾರಕ್ಕೆ ಮೋದಿ ಸರ್ಕಾರ ಬ್ರೇಕ್​ ಹಾಕೋಕೆ ಸಜ್ಜಾಗಿದೆ. ನಾಳೆ ಸಂಸತ್​ನಲ್ಲಿ 44 ತಿದ್ದುಪಡಿ ಮಸೂದೆ ಮಂಡನೆಯಾಗಲಿದೆ. ಕೇಂದ್ರದ ನಿರ್ಧಾರಕ್ಕೆ I.N.D.I.A ಮೈತ್ರಿಕೂಟದ ಆಕ್ಷೇಪ ವ್ಯಕ್ತಪಡಿಸುವುದು ಖಚಿತವಾಗಿದೆ.
 

ನವದೆಹಲಿ (ಆ.7): ಜಾತ್ಯಾತೀತ ರಾಷ್ಟ್ರ ಎನ್ನುವ ಮಾತಿಗೆ ಕಳಂಕ ಎನ್ನುವಂತಿದ್ದ ವಕ್ಫ್‌ ಕಾಯ್ದೆಯಲ್ಲಿ ಅಮೂಲಾಗ್ರಾ ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ವಕ್ಫ್‌ ಬೋರ್ಡ್‌ನ ನಿಯಮಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಲಿದೆ.

ಮುಸ್ಲಿಂ ಧಾರ್ಮಿಕ ಸಂಸ್ಥೆಗಳ ಆಸ್ತಿಗಳನ್ನು ಕಾಪಾಡಲು ಇರುವ ಕಾನೂನು ವಕ್ಫ್‌ ಕಾಯ್ದೆ. 1954ರಲ್ಲಿ ನೆಹರು ಸರ್ಕಾರ ಈ ಕಾನೂನನ್ನು ಜಾರಿ ಮಾಡಿತ್ತು.. ಇದಕ್ಕೆ 1995ರಲ್ಲಿ ಪಿವಿ ನರಸಿಂಹರಾವ್‌ ಅವರು ಈ ಕಾಯ್ದೆಗೆ ದೊಡ್ಡ ತಿದ್ದುಪಡಿಯನ್ನು ತಂದಿದ್ದರು. ಅದರ ಅನ್ವಯ ದೇಶದ ಯಾವುದೇ ಜಾಗವನ್ನು ವಕ್ಫ್‌ ತನ್ನದು ಎಂದು ಘೋಷಣೆ ಮಾಡಿದಲ್ಲಿ, ಅದನ್ನು ಕೋರ್ಟ್‌ನಲ್ಲಿಯೂ ಪ್ರಶ್ನೆ ಮಾಡುವ ಹಾಗಿರಲಿಲ್ಲ. 1995ರಲ್ಲಿ ಈ ಕಾಯ್ದೆಗೆ 40ಕ್ಕೂ ಅಧಿಕ ತಿದ್ದುಪಡಿ ಮಾಡಲಾಗಿತ್ತು.

ಇಂಥ ತುಘ್ಲಕ್‌ ಕಾನೂನಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಲಿದೆ. ಕೇಂದ್ರ ಸಚಿವ ಕಿರಣ್‌ ರಿಜಿಜು ಬೆಳಗ್ಗೆ 11 ಗಂಟೆಗೆ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡನೆ ಮಾಡಲಿದ್ದಾರೆ.
 

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more