ಭಾರತದ ಯಾವ ಪ್ರದೇಶದಲ್ಲಿದೆ ಜನಸಂಖ್ಯಾ ಅಸಮತೋಲನ, ಕೇಳುತ್ತಿದೆ ಪ್ರತ್ಯೇಕತಾ ಕೂಗು!

ಭಾರತದ ಯಾವ ಪ್ರದೇಶದಲ್ಲಿದೆ ಜನಸಂಖ್ಯಾ ಅಸಮತೋಲನ, ಕೇಳುತ್ತಿದೆ ಪ್ರತ್ಯೇಕತಾ ಕೂಗು!

Published : Oct 06, 2022, 11:25 PM IST

ಮೋಹನ್ ಭಾಗವತ್ ಜನಸಂಖ್ಯಾ ಅಸಮತೋಲನ ಹೇಳಿಕೆ ನೀಡಲು ಕಾರಣವೇನು? ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ, ಡಿಕೆಶಿಗೆ ಇಡಿ ಸಮನ್ಸ್, ಬಿಜೆಪಿ ಕಾರ್ಯಕಾರಣಿ ಸಭೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಜನಸಂಖ್ಯಾ ಅಸಮತೋಲನ ಭಾರತಕ್ಕೆ ಶಾಪವಾಗಿದೆ. ಈ ರೀತಿಯ ಅಸಮತೋಲನದಿಂದ ಹಲವು ದೇಶಗಳು ವಿಭಜನೆಯಾಗಿದೆ. ಇದು ಭಾರತದಲ್ಲಿ ಮತ್ತೊಮ್ಮೆ ಆಗಬಾರದು. ಇದಕ್ಕೆ ಜನಸಂಖ್ಯಾ ನಿಯಂತ್ರಣ ಕಾನೂನು ಅಗತ್ಯ ಎಂದು ಆರ್‌ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿದ್ದಾರೆ. ಇದಕ್ಕೆ ಮುಸ್ಲಿಮ ಮುಖಂಡರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಭಾಗವತ್ ಹೇಳಿಕೆ ಹಿಂದೆ ಭಾರತದಲ್ಲಿ ತಲೆದೋರಿರುವ ಜನಸಂಖ್ಯಾ ಅಸಮತೋಲನ ಚರ್ಚೆಯಾಗುತ್ತಿದೆ. ಭಾರತದ ಕೆಲವು ಪ್ರದೇಶಗಳು ಕೆಲ ಸಮುದಾಯದ ಜನಸಂಖ್ಯಾ ಸ್ಫೋಟ ದೇಶಕ್ಕೆ ಮಾರಕವಾಗಿದೆ. ಇದರ ಭೀತಿ ಭಾರತದ ಕೆಲ ಪ್ರದೇಶಗಳಲ್ಲಿ ಈಗಾಗಲೇ ತಲೆದೋರಿದೆ.ಮೋಹನ್ ಭಾಗವತ್ ಜನಸಂಖ್ಯಾ ಅಸಮತೋಲನ ಹೇಳಿಕೆ ನೀಡಲು ಕಾರಣವೇನು? ಇದರ ಪರಿಣಾಮದಿಂದ ಯಾವೆಲ್ಲಾ ದೇಶಗಳು ವಿಭಜನೆಯಾಗಿದೆ.ಭಾರದ ಮುಂದಿರುವ ಅಪಾಯವೇನು? ಈ ಕುರಿತ ಸಂಪೂರ್ಣ ವಿವರ ಇಲ್ಲಿವೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more