ಭಾರತದ ಯಾವ ಪ್ರದೇಶದಲ್ಲಿದೆ ಜನಸಂಖ್ಯಾ ಅಸಮತೋಲನ, ಕೇಳುತ್ತಿದೆ ಪ್ರತ್ಯೇಕತಾ ಕೂಗು!

ಭಾರತದ ಯಾವ ಪ್ರದೇಶದಲ್ಲಿದೆ ಜನಸಂಖ್ಯಾ ಅಸಮತೋಲನ, ಕೇಳುತ್ತಿದೆ ಪ್ರತ್ಯೇಕತಾ ಕೂಗು!

Published : Oct 06, 2022, 11:25 PM IST

ಮೋಹನ್ ಭಾಗವತ್ ಜನಸಂಖ್ಯಾ ಅಸಮತೋಲನ ಹೇಳಿಕೆ ನೀಡಲು ಕಾರಣವೇನು? ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ, ಡಿಕೆಶಿಗೆ ಇಡಿ ಸಮನ್ಸ್, ಬಿಜೆಪಿ ಕಾರ್ಯಕಾರಣಿ ಸಭೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಜನಸಂಖ್ಯಾ ಅಸಮತೋಲನ ಭಾರತಕ್ಕೆ ಶಾಪವಾಗಿದೆ. ಈ ರೀತಿಯ ಅಸಮತೋಲನದಿಂದ ಹಲವು ದೇಶಗಳು ವಿಭಜನೆಯಾಗಿದೆ. ಇದು ಭಾರತದಲ್ಲಿ ಮತ್ತೊಮ್ಮೆ ಆಗಬಾರದು. ಇದಕ್ಕೆ ಜನಸಂಖ್ಯಾ ನಿಯಂತ್ರಣ ಕಾನೂನು ಅಗತ್ಯ ಎಂದು ಆರ್‌ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿದ್ದಾರೆ. ಇದಕ್ಕೆ ಮುಸ್ಲಿಮ ಮುಖಂಡರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಭಾಗವತ್ ಹೇಳಿಕೆ ಹಿಂದೆ ಭಾರತದಲ್ಲಿ ತಲೆದೋರಿರುವ ಜನಸಂಖ್ಯಾ ಅಸಮತೋಲನ ಚರ್ಚೆಯಾಗುತ್ತಿದೆ. ಭಾರತದ ಕೆಲವು ಪ್ರದೇಶಗಳು ಕೆಲ ಸಮುದಾಯದ ಜನಸಂಖ್ಯಾ ಸ್ಫೋಟ ದೇಶಕ್ಕೆ ಮಾರಕವಾಗಿದೆ. ಇದರ ಭೀತಿ ಭಾರತದ ಕೆಲ ಪ್ರದೇಶಗಳಲ್ಲಿ ಈಗಾಗಲೇ ತಲೆದೋರಿದೆ.ಮೋಹನ್ ಭಾಗವತ್ ಜನಸಂಖ್ಯಾ ಅಸಮತೋಲನ ಹೇಳಿಕೆ ನೀಡಲು ಕಾರಣವೇನು? ಇದರ ಪರಿಣಾಮದಿಂದ ಯಾವೆಲ್ಲಾ ದೇಶಗಳು ವಿಭಜನೆಯಾಗಿದೆ.ಭಾರದ ಮುಂದಿರುವ ಅಪಾಯವೇನು? ಈ ಕುರಿತ ಸಂಪೂರ್ಣ ವಿವರ ಇಲ್ಲಿವೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more