ಭಾರತದ ಯಾವ ಪ್ರದೇಶದಲ್ಲಿದೆ ಜನಸಂಖ್ಯಾ ಅಸಮತೋಲನ, ಕೇಳುತ್ತಿದೆ ಪ್ರತ್ಯೇಕತಾ ಕೂಗು!

ಭಾರತದ ಯಾವ ಪ್ರದೇಶದಲ್ಲಿದೆ ಜನಸಂಖ್ಯಾ ಅಸಮತೋಲನ, ಕೇಳುತ್ತಿದೆ ಪ್ರತ್ಯೇಕತಾ ಕೂಗು!

Published : Oct 06, 2022, 11:25 PM IST

ಮೋಹನ್ ಭಾಗವತ್ ಜನಸಂಖ್ಯಾ ಅಸಮತೋಲನ ಹೇಳಿಕೆ ನೀಡಲು ಕಾರಣವೇನು? ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ, ಡಿಕೆಶಿಗೆ ಇಡಿ ಸಮನ್ಸ್, ಬಿಜೆಪಿ ಕಾರ್ಯಕಾರಣಿ ಸಭೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಜನಸಂಖ್ಯಾ ಅಸಮತೋಲನ ಭಾರತಕ್ಕೆ ಶಾಪವಾಗಿದೆ. ಈ ರೀತಿಯ ಅಸಮತೋಲನದಿಂದ ಹಲವು ದೇಶಗಳು ವಿಭಜನೆಯಾಗಿದೆ. ಇದು ಭಾರತದಲ್ಲಿ ಮತ್ತೊಮ್ಮೆ ಆಗಬಾರದು. ಇದಕ್ಕೆ ಜನಸಂಖ್ಯಾ ನಿಯಂತ್ರಣ ಕಾನೂನು ಅಗತ್ಯ ಎಂದು ಆರ್‌ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿದ್ದಾರೆ. ಇದಕ್ಕೆ ಮುಸ್ಲಿಮ ಮುಖಂಡರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಭಾಗವತ್ ಹೇಳಿಕೆ ಹಿಂದೆ ಭಾರತದಲ್ಲಿ ತಲೆದೋರಿರುವ ಜನಸಂಖ್ಯಾ ಅಸಮತೋಲನ ಚರ್ಚೆಯಾಗುತ್ತಿದೆ. ಭಾರತದ ಕೆಲವು ಪ್ರದೇಶಗಳು ಕೆಲ ಸಮುದಾಯದ ಜನಸಂಖ್ಯಾ ಸ್ಫೋಟ ದೇಶಕ್ಕೆ ಮಾರಕವಾಗಿದೆ. ಇದರ ಭೀತಿ ಭಾರತದ ಕೆಲ ಪ್ರದೇಶಗಳಲ್ಲಿ ಈಗಾಗಲೇ ತಲೆದೋರಿದೆ.ಮೋಹನ್ ಭಾಗವತ್ ಜನಸಂಖ್ಯಾ ಅಸಮತೋಲನ ಹೇಳಿಕೆ ನೀಡಲು ಕಾರಣವೇನು? ಇದರ ಪರಿಣಾಮದಿಂದ ಯಾವೆಲ್ಲಾ ದೇಶಗಳು ವಿಭಜನೆಯಾಗಿದೆ.ಭಾರದ ಮುಂದಿರುವ ಅಪಾಯವೇನು? ಈ ಕುರಿತ ಸಂಪೂರ್ಣ ವಿವರ ಇಲ್ಲಿವೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more