ಭಾರತದ ಯಾವ ಪ್ರದೇಶದಲ್ಲಿದೆ ಜನಸಂಖ್ಯಾ ಅಸಮತೋಲನ, ಕೇಳುತ್ತಿದೆ ಪ್ರತ್ಯೇಕತಾ ಕೂಗು!

ಭಾರತದ ಯಾವ ಪ್ರದೇಶದಲ್ಲಿದೆ ಜನಸಂಖ್ಯಾ ಅಸಮತೋಲನ, ಕೇಳುತ್ತಿದೆ ಪ್ರತ್ಯೇಕತಾ ಕೂಗು!

Published : Oct 06, 2022, 11:25 PM IST

ಮೋಹನ್ ಭಾಗವತ್ ಜನಸಂಖ್ಯಾ ಅಸಮತೋಲನ ಹೇಳಿಕೆ ನೀಡಲು ಕಾರಣವೇನು? ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ, ಡಿಕೆಶಿಗೆ ಇಡಿ ಸಮನ್ಸ್, ಬಿಜೆಪಿ ಕಾರ್ಯಕಾರಣಿ ಸಭೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಜನಸಂಖ್ಯಾ ಅಸಮತೋಲನ ಭಾರತಕ್ಕೆ ಶಾಪವಾಗಿದೆ. ಈ ರೀತಿಯ ಅಸಮತೋಲನದಿಂದ ಹಲವು ದೇಶಗಳು ವಿಭಜನೆಯಾಗಿದೆ. ಇದು ಭಾರತದಲ್ಲಿ ಮತ್ತೊಮ್ಮೆ ಆಗಬಾರದು. ಇದಕ್ಕೆ ಜನಸಂಖ್ಯಾ ನಿಯಂತ್ರಣ ಕಾನೂನು ಅಗತ್ಯ ಎಂದು ಆರ್‌ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿದ್ದಾರೆ. ಇದಕ್ಕೆ ಮುಸ್ಲಿಮ ಮುಖಂಡರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಭಾಗವತ್ ಹೇಳಿಕೆ ಹಿಂದೆ ಭಾರತದಲ್ಲಿ ತಲೆದೋರಿರುವ ಜನಸಂಖ್ಯಾ ಅಸಮತೋಲನ ಚರ್ಚೆಯಾಗುತ್ತಿದೆ. ಭಾರತದ ಕೆಲವು ಪ್ರದೇಶಗಳು ಕೆಲ ಸಮುದಾಯದ ಜನಸಂಖ್ಯಾ ಸ್ಫೋಟ ದೇಶಕ್ಕೆ ಮಾರಕವಾಗಿದೆ. ಇದರ ಭೀತಿ ಭಾರತದ ಕೆಲ ಪ್ರದೇಶಗಳಲ್ಲಿ ಈಗಾಗಲೇ ತಲೆದೋರಿದೆ.ಮೋಹನ್ ಭಾಗವತ್ ಜನಸಂಖ್ಯಾ ಅಸಮತೋಲನ ಹೇಳಿಕೆ ನೀಡಲು ಕಾರಣವೇನು? ಇದರ ಪರಿಣಾಮದಿಂದ ಯಾವೆಲ್ಲಾ ದೇಶಗಳು ವಿಭಜನೆಯಾಗಿದೆ.ಭಾರದ ಮುಂದಿರುವ ಅಪಾಯವೇನು? ಈ ಕುರಿತ ಸಂಪೂರ್ಣ ವಿವರ ಇಲ್ಲಿವೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more