ಭಾರತದ ಯಾವ ಪ್ರದೇಶದಲ್ಲಿದೆ ಜನಸಂಖ್ಯಾ ಅಸಮತೋಲನ, ಕೇಳುತ್ತಿದೆ ಪ್ರತ್ಯೇಕತಾ ಕೂಗು!

ಭಾರತದ ಯಾವ ಪ್ರದೇಶದಲ್ಲಿದೆ ಜನಸಂಖ್ಯಾ ಅಸಮತೋಲನ, ಕೇಳುತ್ತಿದೆ ಪ್ರತ್ಯೇಕತಾ ಕೂಗು!

Published : Oct 06, 2022, 11:25 PM IST

ಮೋಹನ್ ಭಾಗವತ್ ಜನಸಂಖ್ಯಾ ಅಸಮತೋಲನ ಹೇಳಿಕೆ ನೀಡಲು ಕಾರಣವೇನು? ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ, ಡಿಕೆಶಿಗೆ ಇಡಿ ಸಮನ್ಸ್, ಬಿಜೆಪಿ ಕಾರ್ಯಕಾರಣಿ ಸಭೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಜನಸಂಖ್ಯಾ ಅಸಮತೋಲನ ಭಾರತಕ್ಕೆ ಶಾಪವಾಗಿದೆ. ಈ ರೀತಿಯ ಅಸಮತೋಲನದಿಂದ ಹಲವು ದೇಶಗಳು ವಿಭಜನೆಯಾಗಿದೆ. ಇದು ಭಾರತದಲ್ಲಿ ಮತ್ತೊಮ್ಮೆ ಆಗಬಾರದು. ಇದಕ್ಕೆ ಜನಸಂಖ್ಯಾ ನಿಯಂತ್ರಣ ಕಾನೂನು ಅಗತ್ಯ ಎಂದು ಆರ್‌ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿದ್ದಾರೆ. ಇದಕ್ಕೆ ಮುಸ್ಲಿಮ ಮುಖಂಡರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಭಾಗವತ್ ಹೇಳಿಕೆ ಹಿಂದೆ ಭಾರತದಲ್ಲಿ ತಲೆದೋರಿರುವ ಜನಸಂಖ್ಯಾ ಅಸಮತೋಲನ ಚರ್ಚೆಯಾಗುತ್ತಿದೆ. ಭಾರತದ ಕೆಲವು ಪ್ರದೇಶಗಳು ಕೆಲ ಸಮುದಾಯದ ಜನಸಂಖ್ಯಾ ಸ್ಫೋಟ ದೇಶಕ್ಕೆ ಮಾರಕವಾಗಿದೆ. ಇದರ ಭೀತಿ ಭಾರತದ ಕೆಲ ಪ್ರದೇಶಗಳಲ್ಲಿ ಈಗಾಗಲೇ ತಲೆದೋರಿದೆ.ಮೋಹನ್ ಭಾಗವತ್ ಜನಸಂಖ್ಯಾ ಅಸಮತೋಲನ ಹೇಳಿಕೆ ನೀಡಲು ಕಾರಣವೇನು? ಇದರ ಪರಿಣಾಮದಿಂದ ಯಾವೆಲ್ಲಾ ದೇಶಗಳು ವಿಭಜನೆಯಾಗಿದೆ.ಭಾರದ ಮುಂದಿರುವ ಅಪಾಯವೇನು? ಈ ಕುರಿತ ಸಂಪೂರ್ಣ ವಿವರ ಇಲ್ಲಿವೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more