ಜನಸಂಖ್ಯಾ ನಿಯಂತ್ರಣದ ಸಂದೇಶ ಕೊಟ್ಟಿತಾ RSS?

ಜನಸಂಖ್ಯಾ ನಿಯಂತ್ರಣದ ಸಂದೇಶ ಕೊಟ್ಟಿತಾ RSS?

Published : Oct 06, 2022, 06:12 PM IST

ಆರೆಸ್ಸೆಸ್ ಸರಸಂಘಚಾಲಕ ಮೋಹನ್‌ ಭಾಗ್ವತ್‌, ವಾರ್ಷಿಕ ವಿಜಯದಶಮಿಯ ಭಾಷಣದಲ್ಲಿ ಈ ಬಾರಿ ಪ್ರಮುಖ ವಿಚಾರಗಳ ಬಗ್ಗೆ ಮಾತನಾಡಿತು. ಈ ವೇಳೆ ಜನಸಂಖ್ಯೆ ನಿಯಂತ್ರಣಕ್ಕೆ ನಿಯಮಬೇಕು ಎನ್ನುವ ಅಗತ್ಯವನ್ನು ಒತ್ತಿ ಹೇಳಿದೆ.

ಬೆಂಗಳೂರು (ಅ.6): ಆರೆಸ್ಸೆಸ್‌ನ ಮುಖ್ಯಸ್ಥ ಮೋಹನ್‌ ಭಾಗ್ವತ್‌ ಈ ಬಾರಿಯ ವಿಜಯದಶಮಿಯ ಭಾಷಣದಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಮಾತನಾಡಿದರು. ಈ ವೇಳೆ ಜನಸಂಖ್ಯೆ ನಿಯಂತ್ರಣದ ಬಗ್ಗೆಯೂ ಸಂದೇಶ ಕೊಟ್ಟಿದೆ. ಧರ್ಮಾಧಾರಿತ ಜನಸಂಖ್ಯೆ ಬಗ್ಗೆ ಆರೆಸ್ಸೆಸ್‌ ಬಗ್ಗೆ ದೊಡ್ಡ ಮಟ್ಟದ ಶಂಕೆ ಕಾಡಿದೆ. ಇದರ ನಿಟ್ಟಿನಲ್ಲಿ ಸರ್ಕಾರಕ್ಕೆ ಮಹತ್ವದ ಸಂದೇಶವನ್ನು ನೀಡಿದೆ.

ಭಾರತದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಒಂದು ಕಾನೂನು ಬರ್ಬೇಕು ಅನ್ನೋದು ಆರೆಸ್ಸೆಸ್ ಮುಖ್ಯಸ್ಥರಾದ ವ್ಯಕ್ತಿಗಳು ಬಹಳ ವರ್ಷಗಳಿಂದ ಹೇಳುತ್ತಿರುವ ಮಾತು. ಅದಕ್ಕೆ ಕೆಲವೊಮ್ಮೆ ಸರ್ಕಾರ ಸ್ಪಂದನೆ ನೀಡಿದ್ದರೂ ಅದಿನ್ನೂ ಜಾರಿಯಾಗಿಲ್ಲ.

ನಾವು ಒಗ್ಗಟ್ಟಾಗಿರಬೇಕು, ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಅಪಾಯವಿಲ್ಲ: ಮೋಹನ್‌ ಭಾಗ್ವತ್‌

ನಾಗ್ಪುರದಲ್ಲಿ ಈ ಬಾರಿಯ ಭಾಷಣದಲ್ಲಿ ಮೋಹನ್‌ ಭಾಗ್ವತ್‌ ಅವರು ಜನಸಂಖ್ಯೆ ಹೆಚ್ಚಳದಿಂದ ಏನಾಗಲಿದೆ ಎನ್ನುವುದನ್ನು ಸೂಚ್ಯವಾಗಿ ವಿವರಿಸಿದರು. 50 ವರ್ಷಗಳ ಹಿಂದೆ ಇದೇ ಅಸಮತೋಲನದಿಂದಾಗಿ ದೇಶ ವಿಭಜನೆ ಆಗಿತ್ತು. ಮತ್ತೆ ಅಸಮತೋಲನವಾದಲ್ಲಿ, ದೇಶ ವಿಭಜನೆಯಾಗುವ ಆತಂಕವೂ ಇದೆ ಎಂದು ಹೇಳಿದ್ದಾರೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more