ಜನಸಂಖ್ಯಾ ನಿಯಂತ್ರಣದ ಸಂದೇಶ ಕೊಟ್ಟಿತಾ RSS?

ಜನಸಂಖ್ಯಾ ನಿಯಂತ್ರಣದ ಸಂದೇಶ ಕೊಟ್ಟಿತಾ RSS?

Published : Oct 06, 2022, 06:12 PM IST

ಆರೆಸ್ಸೆಸ್ ಸರಸಂಘಚಾಲಕ ಮೋಹನ್‌ ಭಾಗ್ವತ್‌, ವಾರ್ಷಿಕ ವಿಜಯದಶಮಿಯ ಭಾಷಣದಲ್ಲಿ ಈ ಬಾರಿ ಪ್ರಮುಖ ವಿಚಾರಗಳ ಬಗ್ಗೆ ಮಾತನಾಡಿತು. ಈ ವೇಳೆ ಜನಸಂಖ್ಯೆ ನಿಯಂತ್ರಣಕ್ಕೆ ನಿಯಮಬೇಕು ಎನ್ನುವ ಅಗತ್ಯವನ್ನು ಒತ್ತಿ ಹೇಳಿದೆ.

ಬೆಂಗಳೂರು (ಅ.6): ಆರೆಸ್ಸೆಸ್‌ನ ಮುಖ್ಯಸ್ಥ ಮೋಹನ್‌ ಭಾಗ್ವತ್‌ ಈ ಬಾರಿಯ ವಿಜಯದಶಮಿಯ ಭಾಷಣದಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಮಾತನಾಡಿದರು. ಈ ವೇಳೆ ಜನಸಂಖ್ಯೆ ನಿಯಂತ್ರಣದ ಬಗ್ಗೆಯೂ ಸಂದೇಶ ಕೊಟ್ಟಿದೆ. ಧರ್ಮಾಧಾರಿತ ಜನಸಂಖ್ಯೆ ಬಗ್ಗೆ ಆರೆಸ್ಸೆಸ್‌ ಬಗ್ಗೆ ದೊಡ್ಡ ಮಟ್ಟದ ಶಂಕೆ ಕಾಡಿದೆ. ಇದರ ನಿಟ್ಟಿನಲ್ಲಿ ಸರ್ಕಾರಕ್ಕೆ ಮಹತ್ವದ ಸಂದೇಶವನ್ನು ನೀಡಿದೆ.

ಭಾರತದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಒಂದು ಕಾನೂನು ಬರ್ಬೇಕು ಅನ್ನೋದು ಆರೆಸ್ಸೆಸ್ ಮುಖ್ಯಸ್ಥರಾದ ವ್ಯಕ್ತಿಗಳು ಬಹಳ ವರ್ಷಗಳಿಂದ ಹೇಳುತ್ತಿರುವ ಮಾತು. ಅದಕ್ಕೆ ಕೆಲವೊಮ್ಮೆ ಸರ್ಕಾರ ಸ್ಪಂದನೆ ನೀಡಿದ್ದರೂ ಅದಿನ್ನೂ ಜಾರಿಯಾಗಿಲ್ಲ.

ನಾವು ಒಗ್ಗಟ್ಟಾಗಿರಬೇಕು, ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಅಪಾಯವಿಲ್ಲ: ಮೋಹನ್‌ ಭಾಗ್ವತ್‌

ನಾಗ್ಪುರದಲ್ಲಿ ಈ ಬಾರಿಯ ಭಾಷಣದಲ್ಲಿ ಮೋಹನ್‌ ಭಾಗ್ವತ್‌ ಅವರು ಜನಸಂಖ್ಯೆ ಹೆಚ್ಚಳದಿಂದ ಏನಾಗಲಿದೆ ಎನ್ನುವುದನ್ನು ಸೂಚ್ಯವಾಗಿ ವಿವರಿಸಿದರು. 50 ವರ್ಷಗಳ ಹಿಂದೆ ಇದೇ ಅಸಮತೋಲನದಿಂದಾಗಿ ದೇಶ ವಿಭಜನೆ ಆಗಿತ್ತು. ಮತ್ತೆ ಅಸಮತೋಲನವಾದಲ್ಲಿ, ದೇಶ ವಿಭಜನೆಯಾಗುವ ಆತಂಕವೂ ಇದೆ ಎಂದು ಹೇಳಿದ್ದಾರೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more