ಜನಸಂಖ್ಯಾ ನಿಯಂತ್ರಣದ ಸಂದೇಶ ಕೊಟ್ಟಿತಾ RSS?

ಜನಸಂಖ್ಯಾ ನಿಯಂತ್ರಣದ ಸಂದೇಶ ಕೊಟ್ಟಿತಾ RSS?

Published : Oct 06, 2022, 06:12 PM IST

ಆರೆಸ್ಸೆಸ್ ಸರಸಂಘಚಾಲಕ ಮೋಹನ್‌ ಭಾಗ್ವತ್‌, ವಾರ್ಷಿಕ ವಿಜಯದಶಮಿಯ ಭಾಷಣದಲ್ಲಿ ಈ ಬಾರಿ ಪ್ರಮುಖ ವಿಚಾರಗಳ ಬಗ್ಗೆ ಮಾತನಾಡಿತು. ಈ ವೇಳೆ ಜನಸಂಖ್ಯೆ ನಿಯಂತ್ರಣಕ್ಕೆ ನಿಯಮಬೇಕು ಎನ್ನುವ ಅಗತ್ಯವನ್ನು ಒತ್ತಿ ಹೇಳಿದೆ.

ಬೆಂಗಳೂರು (ಅ.6): ಆರೆಸ್ಸೆಸ್‌ನ ಮುಖ್ಯಸ್ಥ ಮೋಹನ್‌ ಭಾಗ್ವತ್‌ ಈ ಬಾರಿಯ ವಿಜಯದಶಮಿಯ ಭಾಷಣದಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಮಾತನಾಡಿದರು. ಈ ವೇಳೆ ಜನಸಂಖ್ಯೆ ನಿಯಂತ್ರಣದ ಬಗ್ಗೆಯೂ ಸಂದೇಶ ಕೊಟ್ಟಿದೆ. ಧರ್ಮಾಧಾರಿತ ಜನಸಂಖ್ಯೆ ಬಗ್ಗೆ ಆರೆಸ್ಸೆಸ್‌ ಬಗ್ಗೆ ದೊಡ್ಡ ಮಟ್ಟದ ಶಂಕೆ ಕಾಡಿದೆ. ಇದರ ನಿಟ್ಟಿನಲ್ಲಿ ಸರ್ಕಾರಕ್ಕೆ ಮಹತ್ವದ ಸಂದೇಶವನ್ನು ನೀಡಿದೆ.

ಭಾರತದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಒಂದು ಕಾನೂನು ಬರ್ಬೇಕು ಅನ್ನೋದು ಆರೆಸ್ಸೆಸ್ ಮುಖ್ಯಸ್ಥರಾದ ವ್ಯಕ್ತಿಗಳು ಬಹಳ ವರ್ಷಗಳಿಂದ ಹೇಳುತ್ತಿರುವ ಮಾತು. ಅದಕ್ಕೆ ಕೆಲವೊಮ್ಮೆ ಸರ್ಕಾರ ಸ್ಪಂದನೆ ನೀಡಿದ್ದರೂ ಅದಿನ್ನೂ ಜಾರಿಯಾಗಿಲ್ಲ.

ನಾವು ಒಗ್ಗಟ್ಟಾಗಿರಬೇಕು, ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಅಪಾಯವಿಲ್ಲ: ಮೋಹನ್‌ ಭಾಗ್ವತ್‌

ನಾಗ್ಪುರದಲ್ಲಿ ಈ ಬಾರಿಯ ಭಾಷಣದಲ್ಲಿ ಮೋಹನ್‌ ಭಾಗ್ವತ್‌ ಅವರು ಜನಸಂಖ್ಯೆ ಹೆಚ್ಚಳದಿಂದ ಏನಾಗಲಿದೆ ಎನ್ನುವುದನ್ನು ಸೂಚ್ಯವಾಗಿ ವಿವರಿಸಿದರು. 50 ವರ್ಷಗಳ ಹಿಂದೆ ಇದೇ ಅಸಮತೋಲನದಿಂದಾಗಿ ದೇಶ ವಿಭಜನೆ ಆಗಿತ್ತು. ಮತ್ತೆ ಅಸಮತೋಲನವಾದಲ್ಲಿ, ದೇಶ ವಿಭಜನೆಯಾಗುವ ಆತಂಕವೂ ಇದೆ ಎಂದು ಹೇಳಿದ್ದಾರೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more