ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..! 3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್ !

ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..! 3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್ !

Published : Dec 12, 2023, 10:56 AM ISTUpdated : Dec 12, 2023, 09:02 PM IST

ಮಧ್ಯ ಪ್ರದೇಶದಲ್ಲಿ ಹೊಸಬರಿಗೆ ಮಣೆ ಹಾಕಿದ ಹೈಕಮಾಂಡ್..!
ಮಧ್ಯಪ್ರದೇಶಕ್ಕೆ ಮೋಹನ್ ಯಾದವ್ ಮುಂದಿನ ಮುಖ್ಯಮಂತ್ರಿ
ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಮೂರು ಬಾರಿ ಶಾಸಕ ಮೋಹನ್

ಉತ್ತರದಲ್ಲಿ ತ್ರಿವಿಕ್ರಮ ಸಾಧನೆಗೈದ ಬಿಜೆಪಿ ಹೈಕಮಾಂಡ್‌ಗೆ(BJP Highcommand) ಸಿಎಂ ಆಯ್ಕೆಯೇ ಕ್ಕಗ್ಗಂಟಾಗಿತ್ತು. 3 ರಾಜ್ಯಗಳ ಪೈಕಿ ಕೊನೆಗೂ ಎರಡು ರಾಜ್ಯಗಳ ಸಿಎಂ ಆಯ್ಕೆ ಗಜಪ್ರಹಸನಕ್ಕೆ ಹೈಕಮಾಂಡ್ ತೆರೆ ಎಳೆದಿದೆ. ಛತ್ತೀಸ್‌ಗಡ(Chhattisgarh) ಸಿಎಂ  ಆಯ್ಕೆ ನಡೆಸಿದ್ದ ಬಿಜೆಪಿ ಹೈಕಮಾಂಡ್ ಇಂದು ಮಧ್ಯಪ್ರದೇಶದಲ್ಲೂ(Madhya Pradesh) ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿಗೆ ತೆರೆ ಎಳೆದಿದೆ. ಸದ್ಯ ಮಧ್ಯಪ್ರದೇಶದಲ್ಲಿ ಹೊಸಬರಿಗೆ ಹೈಕಮಾಂಡ್‌ ಮಣೆ ಹಾಕಿದೆ. ಮೋಹನ್‌ ಯಾದವ್‌ ಮುಂದಿನ ಮುಖ್ಯಮಂತ್ರಿಯಾಗಿದ್ದಾರೆ. ಕಳೆದ ಬಾರಿ ಉನ್ನತ ಶಿಕ್ಷಣ ಸಚಿವರಾಗಿದ್ದ ಡಾ. ಮೋಹನ್ ಯಾದವ್ ಈ ಬಾರಿ ಸಿಎಂ ಆಗಿದ್ದು, ಹಿಂದುಳಿದ ವರ್ಗದ ನಾಯಕನಿಗೆ ಸಿಎಂ ಪಟ್ಟ ಕಟ್ಟಲಾಗಿದೆ. ಮಧ್ಯ ಪ್ರದೇಶದಲ್ಲಿ 18 ವರ್ಷದ ಶಿವರಾಜ್ ಸಿಂಗ್ ಆಡಳಿತ ಅಂತ್ಯವಾದಂತೆ ಆಗಿದೆ. ಛತ್ತೀಸ್‌ಗಢದಂತೆಯೇ ಮಧ್ಯಪ್ರದೇಶದಲ್ಲೂ ಇಬ್ಬರು ಡಿಸಿಎಂ ಸೃಷ್ಟಿ ಮಾಡಲಾಗಿದೆ. ಜಗದೀಶ್ ದೇವ್ಡಾ, ರಾಜೇಂದ್ರ ಶುಕ್ಲಾಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ಹಿರಿಯ ನಾಯಕ ನರೇಂದ್ರ ಸಿಂಗ್ ಥೋಮರ್‌ಗೆ ಸ್ಪೀಕರ್ ಪಟ್ಟ ಕೊಡುವ ಸಾಧ್ಯತೆ ಇದೆ. ವಿಷ್ಣುದೇವ್ ಸಾಯಿ ಛತ್ತೀಸ್‌ಗಢ ಮುಂದಿನ ಸಿಎಂ ಆಗಿದ್ದು, ಬುಡಕಟ್ಟು ಸಮುದಾಯಕ್ಕೆ ಮಣೆ ಹಾಕಿದ ಹೈಕಮಾಂಡ್. ಮಾಜಿ  ಸಿಎಂ ರಮಣ್ ಸಿಂಗ್ ಅವರ ಆಪ್ತನಿಗೆ CM ಪಟ್ಟ ಕಟ್ಟಲಾಗಿದೆ. 

ಇದನ್ನೂ ವೀಕ್ಷಿಸಿ:  ಲೋಕಸಭೆ ಚುನಾವಣೆ ಹೊತ್ತಲ್ಲೇ ಮೋದಿಗೆ ಬ್ರಹ್ಮಾಸ್ತ್ರ..! ಬಿಜೆಪಿ ಸರ್ಕಾರದ ಮುಂದಿನ ಗುರಿ ಪಿಒಕೆಯಾ..?

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more