Viral News: ತಿಂಗಳಲ್ಲಿ 250 ನಾಯಿ ಮರಿಗಳನ್ನು ಕೊಂದ ಕೋತಿಗಳು, ಹೊರಗೆ ಓಡಾಡಲು ಜನರಿಗೆ ಭಯ

Viral News: ತಿಂಗಳಲ್ಲಿ 250 ನಾಯಿ ಮರಿಗಳನ್ನು ಕೊಂದ ಕೋತಿಗಳು, ಹೊರಗೆ ಓಡಾಡಲು ಜನರಿಗೆ ಭಯ

Published : Dec 20, 2021, 09:44 AM IST

ಮನುಷ್ಯರು ಸೇಡಿಗಾಗಿ ಏನೇನೋ ಮಾಡ್ತಾರೆ. ಮಾಮವೀಯತೆಯನ್ನೇ ಮರೆತು ಮೃಗಗಳಂತೆ ವರ್ತಿಸುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಕಡೆ ಕೋತಿಗಳ (Monkeys) ದ್ವೇಷ ಅದೆಷ್ಟಿದೆಯೆಂದರೆ ಒಂದೇ ತಿಂಗಳಲ್ಲಿ ಬರೋಬ್ಬರಿ 250 ನಾಯಿಮರಿಗಳನ್ನು ಕೊಂದಿವೆ.

ಬೆಂಗಳೂರು (ಡಿ. 20): ಮನುಷ್ಯರು ಸೇಡಿಗಾಗಿ ಏನೇನೋ ಮಾಡ್ತಾರೆ. ಮಾಮವೀಯತೆಯನ್ನೇ ಮರೆತು ಮೃಗಗಳಂತೆ ವರ್ತಿಸುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಕಡೆ ಕೋತಿಗಳ (Monkeys) ದ್ವೇಷ ಅದೆಷ್ಟಿದೆಯೆಂದರೆ ಒಂದೇ ತಿಂಗಳಲ್ಲಿ ಬರೋಬ್ಬರಿ 250 ನಾಯಿಮರಿಗಳನ್ನು ಕೊಂದಿವೆ.

 ನಾಯಿಗಳು ತಮ್ಮ ಮರಿಗಳನ್ನು ಕೊಂದಿದ್ದಕ್ಕೆ, ಕೋತಿಗಳು ಸೇಡು ತೀರಿಸಿಕೊಳ್ಳುತ್ತಿವೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಜಲ್‌ಕಂಬ ಗ್ರಾಮದಲ್ಲಿ. ಇಲ್ಲಿ ನಾಯಿಯೊಂದು ಕೋತಿ ಮರಿಯೊಂದನ್ನು ಹಿಡಿದು ಕೊಂದು ಹಾಕಿತ್ತು. ಅದಕ್ಕೆ ಪ್ರತಿಯಾಗಿ ಕೋತಿಗಳ ಹಿಂಡು ಊರಿಗೆ ದಾಳಿ ಇಟ್ಟಿವೆ. ಸಿಕ್ಕ ಸಿಕ್ಕ ನಾಯಿಗಳನ್ನು ಎತ್ಕೊಂಡು ಹೋಗುತ್ತಿವೆ. ಕೋತಿಗಳನ್ನು ಹಿಡಿಯಲು ಅರಣ್ಯಾಧಿಕಾರಿಗಳು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗುತ್ತಿಲ್ಲ. ಕೋತಿಗಳು ಮಕ್ಕಳ ಮೇಲೆಯೂ ದಾಳಿ ಮಾಡುತ್ತಿದ್ದು, ಹೊರಗೆ ಓಡಾಡಲೂ ಜನ ಭಯಪಡುತ್ತಿದ್ದಾರೆ. 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!