ಮಳೆ-ಪ್ರವಾಹಕ್ಕೆ ಕೊಚ್ಚಿ ಹೋಯ್ತು ಮನೆ, ಜಾನುವಾರು; ಬದುಕು ಬೀದಿಪಾಲು!

ಮಳೆ-ಪ್ರವಾಹಕ್ಕೆ ಕೊಚ್ಚಿ ಹೋಯ್ತು ಮನೆ, ಜಾನುವಾರು; ಬದುಕು ಬೀದಿಪಾಲು!

Published : Jul 23, 2021, 11:22 PM ISTUpdated : Jul 23, 2021, 11:34 PM IST

ಮಹಾರಾಷ್ಟ್ರ ಮಾತ್ರವಲ್ಲ ಕರ್ನಾಟಕದಲ್ಲೂ ಮಳೆ ಅಬ್ಬರ ಜೋರಾಗಿದೆ. ಬೆಳಗಾವಿ, ಖಾನಪುರ, ಉತ್ತರ ಕನ್ನಡ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮನೆಗಳು ಕೊಚ್ಚಿ ಹೋಗಿವೆ. ಹೆಲಿಕಾಪ್ಟರ್ ಮೂಲಕ ಜನರ ರಕ್ಷಣೆ ನಡೆಯುತ್ತಿದೆ. ಹಲವು ಜಿಲ್ಲಿಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇತ್ತ ರಾಜ್ಯ ರಾಕಾರಣದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ಚೋರಾಗಿದೆ. ಬಾಲಿವುಡ್‌ನಲ್ಲಿ ಅಶ್ಲೀಲ ಸಿನಿಮಾ ದಂಧೆ ಇದೀಗ ಶಿಲ್ಪಾ ಶೆಟ್ಟಿ ಕೊರಳಿಗೂ ಸುತ್ತಿಕೊಳ್ಳುವ ಲಕ್ಷಣಗಳು ಕಾಣುತ್ತಿದೆ. ಈ ಎಲ್ಲಾ ಸುದ್ದಿ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

ಮಹಾರಾಷ್ಟ್ರ ಮಾತ್ರವಲ್ಲ ಕರ್ನಾಟಕದಲ್ಲೂ ಮಳೆ ಅಬ್ಬರ ಜೋರಾಗಿದೆ. ಬೆಳಗಾವಿ, ಖಾನಪುರ, ಉತ್ತರ ಕನ್ನಡ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮನೆಗಳು ಕೊಚ್ಚಿ ಹೋಗಿವೆ. ಹೆಲಿಕಾಪ್ಟರ್ ಮೂಲಕ ಜನರ ರಕ್ಷಣೆ ನಡೆಯುತ್ತಿದೆ. ಹಲವು ಜಿಲ್ಲಿಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇತ್ತ ರಾಜ್ಯ ರಾಕಾರಣದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ಚೋರಾಗಿದೆ. ಬಾಲಿವುಡ್‌ನಲ್ಲಿ ಅಶ್ಲೀಲ ಸಿನಿಮಾ ದಂಧೆ ಇದೀಗ ಶಿಲ್ಪಾ ಶೆಟ್ಟಿ ಕೊರಳಿಗೂ ಸುತ್ತಿಕೊಳ್ಳುವ ಲಕ್ಷಣಗಳು ಕಾಣುತ್ತಿದೆ. ಈ ಎಲ್ಲಾ ಸುದ್ದಿ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?