ಮಳೆ-ಪ್ರವಾಹಕ್ಕೆ ಕೊಚ್ಚಿ ಹೋಯ್ತು ಮನೆ, ಜಾನುವಾರು; ಬದುಕು ಬೀದಿಪಾಲು!

ಮಳೆ-ಪ್ರವಾಹಕ್ಕೆ ಕೊಚ್ಚಿ ಹೋಯ್ತು ಮನೆ, ಜಾನುವಾರು; ಬದುಕು ಬೀದಿಪಾಲು!

Published : Jul 23, 2021, 11:22 PM ISTUpdated : Jul 23, 2021, 11:34 PM IST

ಮಹಾರಾಷ್ಟ್ರ ಮಾತ್ರವಲ್ಲ ಕರ್ನಾಟಕದಲ್ಲೂ ಮಳೆ ಅಬ್ಬರ ಜೋರಾಗಿದೆ. ಬೆಳಗಾವಿ, ಖಾನಪುರ, ಉತ್ತರ ಕನ್ನಡ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮನೆಗಳು ಕೊಚ್ಚಿ ಹೋಗಿವೆ. ಹೆಲಿಕಾಪ್ಟರ್ ಮೂಲಕ ಜನರ ರಕ್ಷಣೆ ನಡೆಯುತ್ತಿದೆ. ಹಲವು ಜಿಲ್ಲಿಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇತ್ತ ರಾಜ್ಯ ರಾಕಾರಣದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ಚೋರಾಗಿದೆ. ಬಾಲಿವುಡ್‌ನಲ್ಲಿ ಅಶ್ಲೀಲ ಸಿನಿಮಾ ದಂಧೆ ಇದೀಗ ಶಿಲ್ಪಾ ಶೆಟ್ಟಿ ಕೊರಳಿಗೂ ಸುತ್ತಿಕೊಳ್ಳುವ ಲಕ್ಷಣಗಳು ಕಾಣುತ್ತಿದೆ. ಈ ಎಲ್ಲಾ ಸುದ್ದಿ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

ಮಹಾರಾಷ್ಟ್ರ ಮಾತ್ರವಲ್ಲ ಕರ್ನಾಟಕದಲ್ಲೂ ಮಳೆ ಅಬ್ಬರ ಜೋರಾಗಿದೆ. ಬೆಳಗಾವಿ, ಖಾನಪುರ, ಉತ್ತರ ಕನ್ನಡ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮನೆಗಳು ಕೊಚ್ಚಿ ಹೋಗಿವೆ. ಹೆಲಿಕಾಪ್ಟರ್ ಮೂಲಕ ಜನರ ರಕ್ಷಣೆ ನಡೆಯುತ್ತಿದೆ. ಹಲವು ಜಿಲ್ಲಿಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇತ್ತ ರಾಜ್ಯ ರಾಕಾರಣದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ಚೋರಾಗಿದೆ. ಬಾಲಿವುಡ್‌ನಲ್ಲಿ ಅಶ್ಲೀಲ ಸಿನಿಮಾ ದಂಧೆ ಇದೀಗ ಶಿಲ್ಪಾ ಶೆಟ್ಟಿ ಕೊರಳಿಗೂ ಸುತ್ತಿಕೊಳ್ಳುವ ಲಕ್ಷಣಗಳು ಕಾಣುತ್ತಿದೆ. ಈ ಎಲ್ಲಾ ಸುದ್ದಿ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್