ಮಳೆ-ಪ್ರವಾಹಕ್ಕೆ ಕೊಚ್ಚಿ ಹೋಯ್ತು ಮನೆ, ಜಾನುವಾರು; ಬದುಕು ಬೀದಿಪಾಲು!

ಮಳೆ-ಪ್ರವಾಹಕ್ಕೆ ಕೊಚ್ಚಿ ಹೋಯ್ತು ಮನೆ, ಜಾನುವಾರು; ಬದುಕು ಬೀದಿಪಾಲು!

Published : Jul 23, 2021, 11:22 PM ISTUpdated : Jul 23, 2021, 11:34 PM IST

ಮಹಾರಾಷ್ಟ್ರ ಮಾತ್ರವಲ್ಲ ಕರ್ನಾಟಕದಲ್ಲೂ ಮಳೆ ಅಬ್ಬರ ಜೋರಾಗಿದೆ. ಬೆಳಗಾವಿ, ಖಾನಪುರ, ಉತ್ತರ ಕನ್ನಡ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮನೆಗಳು ಕೊಚ್ಚಿ ಹೋಗಿವೆ. ಹೆಲಿಕಾಪ್ಟರ್ ಮೂಲಕ ಜನರ ರಕ್ಷಣೆ ನಡೆಯುತ್ತಿದೆ. ಹಲವು ಜಿಲ್ಲಿಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇತ್ತ ರಾಜ್ಯ ರಾಕಾರಣದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ಚೋರಾಗಿದೆ. ಬಾಲಿವುಡ್‌ನಲ್ಲಿ ಅಶ್ಲೀಲ ಸಿನಿಮಾ ದಂಧೆ ಇದೀಗ ಶಿಲ್ಪಾ ಶೆಟ್ಟಿ ಕೊರಳಿಗೂ ಸುತ್ತಿಕೊಳ್ಳುವ ಲಕ್ಷಣಗಳು ಕಾಣುತ್ತಿದೆ. ಈ ಎಲ್ಲಾ ಸುದ್ದಿ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

ಮಹಾರಾಷ್ಟ್ರ ಮಾತ್ರವಲ್ಲ ಕರ್ನಾಟಕದಲ್ಲೂ ಮಳೆ ಅಬ್ಬರ ಜೋರಾಗಿದೆ. ಬೆಳಗಾವಿ, ಖಾನಪುರ, ಉತ್ತರ ಕನ್ನಡ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮನೆಗಳು ಕೊಚ್ಚಿ ಹೋಗಿವೆ. ಹೆಲಿಕಾಪ್ಟರ್ ಮೂಲಕ ಜನರ ರಕ್ಷಣೆ ನಡೆಯುತ್ತಿದೆ. ಹಲವು ಜಿಲ್ಲಿಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇತ್ತ ರಾಜ್ಯ ರಾಕಾರಣದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ಚೋರಾಗಿದೆ. ಬಾಲಿವುಡ್‌ನಲ್ಲಿ ಅಶ್ಲೀಲ ಸಿನಿಮಾ ದಂಧೆ ಇದೀಗ ಶಿಲ್ಪಾ ಶೆಟ್ಟಿ ಕೊರಳಿಗೂ ಸುತ್ತಿಕೊಳ್ಳುವ ಲಕ್ಷಣಗಳು ಕಾಣುತ್ತಿದೆ. ಈ ಎಲ್ಲಾ ಸುದ್ದಿ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!