ಮಳೆ-ಪ್ರವಾಹಕ್ಕೆ ಕೊಚ್ಚಿ ಹೋಯ್ತು ಮನೆ, ಜಾನುವಾರು; ಬದುಕು ಬೀದಿಪಾಲು!

ಮಳೆ-ಪ್ರವಾಹಕ್ಕೆ ಕೊಚ್ಚಿ ಹೋಯ್ತು ಮನೆ, ಜಾನುವಾರು; ಬದುಕು ಬೀದಿಪಾಲು!

Published : Jul 23, 2021, 11:22 PM ISTUpdated : Jul 23, 2021, 11:34 PM IST

ಮಹಾರಾಷ್ಟ್ರ ಮಾತ್ರವಲ್ಲ ಕರ್ನಾಟಕದಲ್ಲೂ ಮಳೆ ಅಬ್ಬರ ಜೋರಾಗಿದೆ. ಬೆಳಗಾವಿ, ಖಾನಪುರ, ಉತ್ತರ ಕನ್ನಡ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮನೆಗಳು ಕೊಚ್ಚಿ ಹೋಗಿವೆ. ಹೆಲಿಕಾಪ್ಟರ್ ಮೂಲಕ ಜನರ ರಕ್ಷಣೆ ನಡೆಯುತ್ತಿದೆ. ಹಲವು ಜಿಲ್ಲಿಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇತ್ತ ರಾಜ್ಯ ರಾಕಾರಣದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ಚೋರಾಗಿದೆ. ಬಾಲಿವುಡ್‌ನಲ್ಲಿ ಅಶ್ಲೀಲ ಸಿನಿಮಾ ದಂಧೆ ಇದೀಗ ಶಿಲ್ಪಾ ಶೆಟ್ಟಿ ಕೊರಳಿಗೂ ಸುತ್ತಿಕೊಳ್ಳುವ ಲಕ್ಷಣಗಳು ಕಾಣುತ್ತಿದೆ. ಈ ಎಲ್ಲಾ ಸುದ್ದಿ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

ಮಹಾರಾಷ್ಟ್ರ ಮಾತ್ರವಲ್ಲ ಕರ್ನಾಟಕದಲ್ಲೂ ಮಳೆ ಅಬ್ಬರ ಜೋರಾಗಿದೆ. ಬೆಳಗಾವಿ, ಖಾನಪುರ, ಉತ್ತರ ಕನ್ನಡ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮನೆಗಳು ಕೊಚ್ಚಿ ಹೋಗಿವೆ. ಹೆಲಿಕಾಪ್ಟರ್ ಮೂಲಕ ಜನರ ರಕ್ಷಣೆ ನಡೆಯುತ್ತಿದೆ. ಹಲವು ಜಿಲ್ಲಿಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇತ್ತ ರಾಜ್ಯ ರಾಕಾರಣದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ಚೋರಾಗಿದೆ. ಬಾಲಿವುಡ್‌ನಲ್ಲಿ ಅಶ್ಲೀಲ ಸಿನಿಮಾ ದಂಧೆ ಇದೀಗ ಶಿಲ್ಪಾ ಶೆಟ್ಟಿ ಕೊರಳಿಗೂ ಸುತ್ತಿಕೊಳ್ಳುವ ಲಕ್ಷಣಗಳು ಕಾಣುತ್ತಿದೆ. ಈ ಎಲ್ಲಾ ಸುದ್ದಿ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ ನೋಡಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?