ಕೊರೊನಾ ಮಹಾಮಾರಿ, ಕೃಷಿಕಾಯ್ದೆ ಮೋದಿ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿತಾ.? ಸಮೀಕ್ಷೆ ಹೇಳೋದೇ ಬೇರೆ!

ಕೊರೊನಾ ಮಹಾಮಾರಿ, ಕೃಷಿಕಾಯ್ದೆ ಮೋದಿ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿತಾ.? ಸಮೀಕ್ಷೆ ಹೇಳೋದೇ ಬೇರೆ!

Published : Jan 23, 2021, 01:51 PM ISTUpdated : Jan 23, 2021, 01:56 PM IST

ಕೊರೊನಾ ಮಹಾಮಾರಿ, ದೆಹಲಿಯಲ್ಲಿ ರೈತರ ಪ್ರತಿಭಟನೆ, ಕೃಷಿ ಕಾಯ್ದೆ ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿದೆ. ಮೋದಿ ಹವಾ ಇನ್ಮುಂದೆ ನಡೆಯುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಹಾಗಾದರೆ ಮೋದಿ ಯುಗ ಮುಕ್ತಾಯವಾಗುತ್ತಾ..? ಎಂಬ ಪ್ರಶ್ನೆಗೆ ಇಲ್ಲ ಎನ್ನುತ್ತಿದೆ ಸಮೀಕ್ಷೆ. 

ಬೆಂಗಳೂರು (ಜ. 23): ಕೊರೊನಾ ಮಹಾಮಾರಿ, ದೆಹಲಿಯಲ್ಲಿ ರೈತರ ಪ್ರತಿಭಟನೆ, ಕೃಷಿ ಕಾಯ್ದೆ ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿದೆ. ಮೋದಿ ಹವಾ ಇನ್ಮುಂದೆ ನಡೆಯುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಹಾಗಾದರೆ ಮೋದಿ ಯುಗ ಮುಕ್ತಾಯವಾಗುತ್ತಾ..? ಎಂಬ ಪ್ರಶ್ನೆಗೆ ಇಲ್ಲ ಎನ್ನುತ್ತಿದೆ ಸಮೀಕ್ಷೆ. 

ಈಗ ಚುನಾವಣೆ ನಡೆದರೂ ಎನ್‌ಡಿಎ ಮೈತ್ರಿಕೂಟ 321 ಸ್ಥಾನ ಗೆಲ್ಲಲಿದೆ. ಈ ಪೈಕಿ ಬಿಜೆಪಿಯೊಂದೇ 291 ಸ್ಥಾನದ ಮೂಲಕ ಏಕಾಂಗಿಯಾಗಿ ಬಹುಮತಕ್ಕೆ ಅಗತ್ಯವಾದ ಬಲ ಪಡೆದುಕೊಳ್ಳಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಕೇವಲ 51 ಸ್ಥಾನಕ್ಕೆ ಮತ್ತು ಒಟ್ಟಾರೆ ಯುಪಿಎ ಮೈತ್ರಿಕೂಟ 93 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬರಲಿದೆ. ಎನ್‌ಡಿಎಗೆ ಶೇ. 43, ಯುಪಿಎಗೆ ಶೇ.27 ಮತ್ತು ಇತರ ಪಕ್ಷಗಳಿಗೆ ಶೇ. 30ರಷ್ಟುಮತಗಳು ಪ್ರಾಪ್ತವಾಗಲಿದೆ ಎಂದಿದೆ ಇಂಡಿಯಾ ಟುಡೇ- ಕಾರ್ವಿ ಇನ್‌ಸೈಟ್ಸ್‌’ನ ‘ಮೂಡ್‌ ಆಫ್‌ ದಿ ನೇಷನ್‌’ಸಮೀಕ್ಷೆ...!

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?