ಕೊರೊನಾ ಮಹಾಮಾರಿ, ಕೃಷಿಕಾಯ್ದೆ ಮೋದಿ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿತಾ.? ಸಮೀಕ್ಷೆ ಹೇಳೋದೇ ಬೇರೆ!

ಕೊರೊನಾ ಮಹಾಮಾರಿ, ಕೃಷಿಕಾಯ್ದೆ ಮೋದಿ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿತಾ.? ಸಮೀಕ್ಷೆ ಹೇಳೋದೇ ಬೇರೆ!

Published : Jan 23, 2021, 01:51 PM ISTUpdated : Jan 23, 2021, 01:56 PM IST

ಕೊರೊನಾ ಮಹಾಮಾರಿ, ದೆಹಲಿಯಲ್ಲಿ ರೈತರ ಪ್ರತಿಭಟನೆ, ಕೃಷಿ ಕಾಯ್ದೆ ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿದೆ. ಮೋದಿ ಹವಾ ಇನ್ಮುಂದೆ ನಡೆಯುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಹಾಗಾದರೆ ಮೋದಿ ಯುಗ ಮುಕ್ತಾಯವಾಗುತ್ತಾ..? ಎಂಬ ಪ್ರಶ್ನೆಗೆ ಇಲ್ಲ ಎನ್ನುತ್ತಿದೆ ಸಮೀಕ್ಷೆ. 

ಬೆಂಗಳೂರು (ಜ. 23): ಕೊರೊನಾ ಮಹಾಮಾರಿ, ದೆಹಲಿಯಲ್ಲಿ ರೈತರ ಪ್ರತಿಭಟನೆ, ಕೃಷಿ ಕಾಯ್ದೆ ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿದೆ. ಮೋದಿ ಹವಾ ಇನ್ಮುಂದೆ ನಡೆಯುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಹಾಗಾದರೆ ಮೋದಿ ಯುಗ ಮುಕ್ತಾಯವಾಗುತ್ತಾ..? ಎಂಬ ಪ್ರಶ್ನೆಗೆ ಇಲ್ಲ ಎನ್ನುತ್ತಿದೆ ಸಮೀಕ್ಷೆ. 

ಈಗ ಚುನಾವಣೆ ನಡೆದರೂ ಎನ್‌ಡಿಎ ಮೈತ್ರಿಕೂಟ 321 ಸ್ಥಾನ ಗೆಲ್ಲಲಿದೆ. ಈ ಪೈಕಿ ಬಿಜೆಪಿಯೊಂದೇ 291 ಸ್ಥಾನದ ಮೂಲಕ ಏಕಾಂಗಿಯಾಗಿ ಬಹುಮತಕ್ಕೆ ಅಗತ್ಯವಾದ ಬಲ ಪಡೆದುಕೊಳ್ಳಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಕೇವಲ 51 ಸ್ಥಾನಕ್ಕೆ ಮತ್ತು ಒಟ್ಟಾರೆ ಯುಪಿಎ ಮೈತ್ರಿಕೂಟ 93 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬರಲಿದೆ. ಎನ್‌ಡಿಎಗೆ ಶೇ. 43, ಯುಪಿಎಗೆ ಶೇ.27 ಮತ್ತು ಇತರ ಪಕ್ಷಗಳಿಗೆ ಶೇ. 30ರಷ್ಟುಮತಗಳು ಪ್ರಾಪ್ತವಾಗಲಿದೆ ಎಂದಿದೆ ಇಂಡಿಯಾ ಟುಡೇ- ಕಾರ್ವಿ ಇನ್‌ಸೈಟ್ಸ್‌’ನ ‘ಮೂಡ್‌ ಆಫ್‌ ದಿ ನೇಷನ್‌’ಸಮೀಕ್ಷೆ...!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!