ಕೊರೊನಾ ಮಹಾಮಾರಿ, ಕೃಷಿಕಾಯ್ದೆ ಮೋದಿ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿತಾ.? ಸಮೀಕ್ಷೆ ಹೇಳೋದೇ ಬೇರೆ!

ಕೊರೊನಾ ಮಹಾಮಾರಿ, ಕೃಷಿಕಾಯ್ದೆ ಮೋದಿ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿತಾ.? ಸಮೀಕ್ಷೆ ಹೇಳೋದೇ ಬೇರೆ!

Published : Jan 23, 2021, 01:51 PM ISTUpdated : Jan 23, 2021, 01:56 PM IST

ಕೊರೊನಾ ಮಹಾಮಾರಿ, ದೆಹಲಿಯಲ್ಲಿ ರೈತರ ಪ್ರತಿಭಟನೆ, ಕೃಷಿ ಕಾಯ್ದೆ ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿದೆ. ಮೋದಿ ಹವಾ ಇನ್ಮುಂದೆ ನಡೆಯುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಹಾಗಾದರೆ ಮೋದಿ ಯುಗ ಮುಕ್ತಾಯವಾಗುತ್ತಾ..? ಎಂಬ ಪ್ರಶ್ನೆಗೆ ಇಲ್ಲ ಎನ್ನುತ್ತಿದೆ ಸಮೀಕ್ಷೆ. 

ಬೆಂಗಳೂರು (ಜ. 23): ಕೊರೊನಾ ಮಹಾಮಾರಿ, ದೆಹಲಿಯಲ್ಲಿ ರೈತರ ಪ್ರತಿಭಟನೆ, ಕೃಷಿ ಕಾಯ್ದೆ ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿದೆ. ಮೋದಿ ಹವಾ ಇನ್ಮುಂದೆ ನಡೆಯುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಹಾಗಾದರೆ ಮೋದಿ ಯುಗ ಮುಕ್ತಾಯವಾಗುತ್ತಾ..? ಎಂಬ ಪ್ರಶ್ನೆಗೆ ಇಲ್ಲ ಎನ್ನುತ್ತಿದೆ ಸಮೀಕ್ಷೆ. 

ಈಗ ಚುನಾವಣೆ ನಡೆದರೂ ಎನ್‌ಡಿಎ ಮೈತ್ರಿಕೂಟ 321 ಸ್ಥಾನ ಗೆಲ್ಲಲಿದೆ. ಈ ಪೈಕಿ ಬಿಜೆಪಿಯೊಂದೇ 291 ಸ್ಥಾನದ ಮೂಲಕ ಏಕಾಂಗಿಯಾಗಿ ಬಹುಮತಕ್ಕೆ ಅಗತ್ಯವಾದ ಬಲ ಪಡೆದುಕೊಳ್ಳಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಕೇವಲ 51 ಸ್ಥಾನಕ್ಕೆ ಮತ್ತು ಒಟ್ಟಾರೆ ಯುಪಿಎ ಮೈತ್ರಿಕೂಟ 93 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬರಲಿದೆ. ಎನ್‌ಡಿಎಗೆ ಶೇ. 43, ಯುಪಿಎಗೆ ಶೇ.27 ಮತ್ತು ಇತರ ಪಕ್ಷಗಳಿಗೆ ಶೇ. 30ರಷ್ಟುಮತಗಳು ಪ್ರಾಪ್ತವಾಗಲಿದೆ ಎಂದಿದೆ ಇಂಡಿಯಾ ಟುಡೇ- ಕಾರ್ವಿ ಇನ್‌ಸೈಟ್ಸ್‌’ನ ‘ಮೂಡ್‌ ಆಫ್‌ ದಿ ನೇಷನ್‌’ಸಮೀಕ್ಷೆ...!

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?