ಕೊರೊನಾ ಮಹಾಮಾರಿ, ಕೃಷಿಕಾಯ್ದೆ ಮೋದಿ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿತಾ.? ಸಮೀಕ್ಷೆ ಹೇಳೋದೇ ಬೇರೆ!

ಕೊರೊನಾ ಮಹಾಮಾರಿ, ಕೃಷಿಕಾಯ್ದೆ ಮೋದಿ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿತಾ.? ಸಮೀಕ್ಷೆ ಹೇಳೋದೇ ಬೇರೆ!

Published : Jan 23, 2021, 01:51 PM ISTUpdated : Jan 23, 2021, 01:56 PM IST

ಕೊರೊನಾ ಮಹಾಮಾರಿ, ದೆಹಲಿಯಲ್ಲಿ ರೈತರ ಪ್ರತಿಭಟನೆ, ಕೃಷಿ ಕಾಯ್ದೆ ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿದೆ. ಮೋದಿ ಹವಾ ಇನ್ಮುಂದೆ ನಡೆಯುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಹಾಗಾದರೆ ಮೋದಿ ಯುಗ ಮುಕ್ತಾಯವಾಗುತ್ತಾ..? ಎಂಬ ಪ್ರಶ್ನೆಗೆ ಇಲ್ಲ ಎನ್ನುತ್ತಿದೆ ಸಮೀಕ್ಷೆ. 

ಬೆಂಗಳೂರು (ಜ. 23): ಕೊರೊನಾ ಮಹಾಮಾರಿ, ದೆಹಲಿಯಲ್ಲಿ ರೈತರ ಪ್ರತಿಭಟನೆ, ಕೃಷಿ ಕಾಯ್ದೆ ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿದೆ. ಮೋದಿ ಹವಾ ಇನ್ಮುಂದೆ ನಡೆಯುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಹಾಗಾದರೆ ಮೋದಿ ಯುಗ ಮುಕ್ತಾಯವಾಗುತ್ತಾ..? ಎಂಬ ಪ್ರಶ್ನೆಗೆ ಇಲ್ಲ ಎನ್ನುತ್ತಿದೆ ಸಮೀಕ್ಷೆ. 

ಈಗ ಚುನಾವಣೆ ನಡೆದರೂ ಎನ್‌ಡಿಎ ಮೈತ್ರಿಕೂಟ 321 ಸ್ಥಾನ ಗೆಲ್ಲಲಿದೆ. ಈ ಪೈಕಿ ಬಿಜೆಪಿಯೊಂದೇ 291 ಸ್ಥಾನದ ಮೂಲಕ ಏಕಾಂಗಿಯಾಗಿ ಬಹುಮತಕ್ಕೆ ಅಗತ್ಯವಾದ ಬಲ ಪಡೆದುಕೊಳ್ಳಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಕೇವಲ 51 ಸ್ಥಾನಕ್ಕೆ ಮತ್ತು ಒಟ್ಟಾರೆ ಯುಪಿಎ ಮೈತ್ರಿಕೂಟ 93 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬರಲಿದೆ. ಎನ್‌ಡಿಎಗೆ ಶೇ. 43, ಯುಪಿಎಗೆ ಶೇ.27 ಮತ್ತು ಇತರ ಪಕ್ಷಗಳಿಗೆ ಶೇ. 30ರಷ್ಟುಮತಗಳು ಪ್ರಾಪ್ತವಾಗಲಿದೆ ಎಂದಿದೆ ಇಂಡಿಯಾ ಟುಡೇ- ಕಾರ್ವಿ ಇನ್‌ಸೈಟ್ಸ್‌’ನ ‘ಮೂಡ್‌ ಆಫ್‌ ದಿ ನೇಷನ್‌’ಸಮೀಕ್ಷೆ...!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?